/* Change button hover color to red */
button:hover,
.wp-block-button__link:hover,
input[type="submit"]:hover {
    background-color: red !important;
    color: #fff !important; /* Makes text white for contrast */
}

  • Home
  • ಜಿಲ್ಲೆ
  • ಹನೂರು – ಪಿಜಿ ಪಾಳ್ಯ ವ್ಯಾಪ್ತಿಯಲ್ಲಿ ಹುಲಿ ಹೆಜ್ಜೆ ಗುರುತು ಪತ್ತೆ
Image

ಹನೂರು – ಪಿಜಿ ಪಾಳ್ಯ ವ್ಯಾಪ್ತಿಯಲ್ಲಿ ಹುಲಿ ಹೆಜ್ಜೆ ಗುರುತು ಪತ್ತೆ

ಹನೂರು : ಹನೂರು ತಾಲೂಕಿನ ಮಲೆ ಮಹದೇಶ್ವರ ವನ್ಯಧಾಮ ಅರಣ್ಯ ಪ್ರದೇಶಕ್ಕೆ ಸೇರಿದ ಬಿಜಿ ಪಾಳ್ಯ ವಲಯದ ಚಿತ್ರಂಗಶೆಟ್ಟಿ ಗ್ರಾಮದ ಬಳಿ ಮುಖ್ಯರಸ್ತೆಯಲ್ಲಿಯೇ ಹುಲಿಯ ಹೆಜ್ಜೆ ಗುರುತು ಪತ್ತೆ ಸ್ಥಳೀಯರಿಗೆ ಆತಂಕ ಮೂಡಿಸಿದೆ

ದೇವಾಲಯದ ಬಳಿ ಹೆಜ್ಜೆ ಗುರುತು ಪತ್ತೆಯಾಗಿರುವುದರಿಂದ ಸ್ಥಳೀಯ ಗ್ರಾಮಸ್ಥರು ಹಾಗೂ ರೈತರು ಭಯದ ವಾತಾವರಣದಲ್ಲಿ ಜಮೀನಿಗೆ ಕಾವಲು ಕಾಯಲು ಹೋಗಲು ರೈತರು ಹಿಂದೇಟು ಹಾಕುತ್ತಿದ್ದಾರೆ ಹೀಗಾಗಿ ಅರಣ್ಯದಂಚಿನ ಗ್ರಾಮ ಹಾಗಿರುವುದರಿಂದ ಗ್ರಾಮದ ನಿವಾಸಿಗಳು ಸಹ ಭಯದ ವಾತಾವರಣದ ಜೊತೆಗೆ ಕ್ರೂರ ಪ್ರಾಣಿಯಾಗಿರುವ ಹುಲಿ ಹೆಜ್ಜೆ ಗುರುತು ಪತ್ತೆಯಾಗಿರುವುದನ್ನು ವಿಚಾರ ಒಬ್ಬರಿಂದ ಒಬ್ಬರಿಗೆ ತಿಳಿದು ಕಾಡುಗಿಚ್ಚಿನಂತೆ ಹರಡಿ ಇಡೀ ಗ್ರಾಮದಲ್ಲಿ ಭಯದ ವಾತಾವರಣ ಉಂಟಾಗಿದೆ…

ಹುಲಿ ಸಂಚಾರವನ್ನು ತಪ್ಪಿಸಲು ರೈತರ ಆಗ್ರಹ : ಮಲೆ ಮಾದೇಶ್ವರ ವನ್ಯಜೀವಿ ಧಾಮದ ವಲಯ ಅರಣ್ಯ ಪ್ರದೇಶದ ಚಿಕ್ಕರಂಗಶೆಟ್ಟಿ ಗ್ರಾಮದ ಬಳಿ ಹುಲಿಯ ಹೆಜ್ಜೆ ಗುರುತು ಕಂಡು ಪ್ರಯಾಣಿಕರು ಹಾಗೂ ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದು ಅರಣ್ಯ ಅಧಿಕಾರಿಗಳು ಹುಲಿ ಗ್ರಾಮದ ಬಳಿಯದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು ಜೊತೆಗೆ ಅರಣ್ಯದಂಚಿನ ರೈತರ ಜಮೀನುಗಳ ಬಳಿಯೇ ಸೋಲಾರ್ ಬೇಲಿ ಹಾಗೂ ಕಂದಕ ನಿರ್ಮಾಣ ಮಾಡುವ ಮೂಲಕ ಹುಲಿ ಗ್ರಾಮದ ಬಳಿ ಬರುವುದನ್ನು ತಪ್ಪಿಸಲು ಅರಣ್ಯಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಕ್ರೂರ ಪ್ರಾಣಿಯಾಗಿರುವುದರಿಂದ ಅರಣ್ಯದಂಚಿನ ರೈತರು ವಯಸ್ಸಾದವರು ಮಕ್ಕಳು ಹೆಚ್ಚಾಗಿರುವುದರಿಂದ ಈ ಭಾಗದಲ್ಲಿ ಮತ್ತು ದಿನನಿತ್ಯ ನೂರಾರು ವಾಹನಗಳು ಸಂಚರಿಸುವುದರಿಂದ ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳು ಸೂಕ್ತ ಕಾನೂನು ಕ್ರಮ ರಕ್ಷಣೆ ಕ್ರಮ ಕೈಗೊಳ್ಳಬೇಕು ಎಂದು ನಿವಾಸಿಗಳು ಹಾಗೂ ಪ್ರಜ್ಞಾವಂತ ನಾಗರಿಕರು ಆಗ್ರಹಿಸಿದ್ದಾರೆ….

Releated Posts

ಕೊಳ್ಳೇಗಾಲದಲ್ಲಿ ವಾಲ್ಮೀಕಿ ಜಯಂತಿ ಅದ್ದೂರಿ ಮೆರವಣಿಗೆಗೆ ಶಾಸಕ ಎ.ಆರ್. ಕೃಷ್ಣಮೂರ್ತಿ ಚಾಲನೆ

ಕೊಳ್ಳೇಗಾಲ. ಮಹರ್ಷಿ ಶ್ರೀ ವಾಲ್ಮೀಕಿ ಜಯಂತಿ ಅಂಗವಾಗಿ ಮಂಗಳವಾರ ಅದ್ದೂರಿಯಾಗಿ ಬೆಳ್ಳಿ ರಥ ಮೆರವಣಿಗೆ ನಡೆಯಿತು.ಪಟ್ಟಣದ ನಾಯಕರ ಬೀದಿಯಲ್ಲಿ ಅಲಂಕೃತಗೊಂಡಿದ್ದ ರಥದಲ್ಲಿದ್ದ ವಾಲ್ಮೀಕಿ ಭಾವಚಿತ್ರಕ್ಕೆ…

ByByN RajeshOct 7, 2025

ಶಾಸಕ ಎ.ಆರ್. ಕೃಷ್ಣಮೂರ್ತಿ ಅವರಿಗೆ ಸಚಿವರಾಗುವ ಅರ್ಹತೆ ಮತ್ತು ಸಾಮರ್ಥ್ಯ ಇದೆ – ಸಂಸದ ಸುನೀಲ್ ಬೋಸ್

ಕೊಳ್ಳೇಗಾಲ : ಕೊಳ್ಳೇಗಾಲ ಶಾಸಕ ಎ.ಆರ್. ಕೃಷ್ಣಮೂರ್ತಿ ಅವರಿಗೆ ಸಚಿವರಾಗುವ ಅರ್ಹತೆ ಮತ್ತು ಸಾಮರ್ಥ್ಯ ಎರಡೂ ಇದೆ ಎಂದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸತ್‌…

ByByN RajeshOct 6, 2025

ಹುಲಿಗಳ ಸಾವಿನ ಸಮಗ್ರ ತನಿಖೆಗೆ ಶಾಸಕ ಎಂ.ಆರ್. ಮಂಜುನಾಥ್ ಒತ್ತಾಯ

ಹನೂರು : ತಾಲೂಕಿನ ಪಚ್ಚೆದೊಡ್ಡಿ ಅರಣ್ಯ ಪ್ರದೇಶದಲ್ಲಿ ಹುಲಿ ಸಾವನ್ನಪ್ಪಿರುವ ಬಗ್ಗೆ ಸರ್ಕಾರ ಗಂಭೀರವಾಗಿ ಪ್ರಕರಣವನ್ನು ಕೈಗೆತ್ತಿಕೊಂಡು ಸಂಬಂಧಿಸಿದ ಹಿರಿಯ ಅಧಿಕಾರಿಗಳ ತಂಡ ರಚನೆ…

ByByN RajeshOct 3, 2025

ಕೊಳ್ಳೇಗಾಲ ದಿಂದ ಅಂಬೇಡ್ಕರ್ ಧೀಕ್ಷಾ ಭುಮಿಗೆ ಹೊರಟ ವಾಹನಗಳಿಗೆ ಶಾಸಕ ಎ.ಆರ್.ಕೃಷ್ಣಮೂರ್ತಿ ಹಸಿರು ನಿಶಾನೆ

ಕೊಳ್ಳೇಗಾಲ ಸುದ್ದಿ ದೀಕ್ಷಾಭೂಮಿ ಯಾತ್ರೆಗೆ ಚಾಲನೆ ನೀಡಿದ ಶಾಸಕ ಎ. ಆರ್ ಕೃಷ್ಣಮೂರ್ತಿ ಡಾ. ಬಿ. ಆರ್. ಅಂಬೇಡ್ಕರ್ ರವರು ಲಕ್ಷಾಂತರ ಅನುಯಾಯಿಗಳೊಡನೆ ಬೌದ್ಧ…

ByByN RajeshSep 30, 2025

Leave a Reply

Your email address will not be published. Required fields are marked *

Scroll to Top