/* Change button hover color to red */
button:hover,
.wp-block-button__link:hover,
input[type="submit"]:hover {
    background-color: red !important;
    color: #fff !important; /* Makes text white for contrast */
}

  • Home
  • ಜಿಲ್ಲೆ
  • ಕೊಳ್ಳೇಗಾಲ : ಅರಸು ಕಾಲದಲ್ಲಿ ಜನಪರ ಯೋಜನೆಗಳು ಜಾರಿ – ಶಾಸಕ ಎ.ಆರ್. ಕೃಷ್ಣಮೂರ್ತಿ
Image

ಕೊಳ್ಳೇಗಾಲ : ಅರಸು ಕಾಲದಲ್ಲಿ ಜನಪರ ಯೋಜನೆಗಳು ಜಾರಿ – ಶಾಸಕ ಎ.ಆರ್. ಕೃಷ್ಣಮೂರ್ತಿ

ಕೊಳ್ಳೇಗಾಲ:

ಡಿ. ದೇವರಾಜು ಅರಸುರವರ 110 ನೇ ಜನ್ನ ದಿನಾಚರಣೆ

ತಾಲ್ಲೂಕು ಆಡಳಿತ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಧಿಕಾರಿಗಳ ಕಾರ್ಯಾಲಯ, ಕೊಳ್ಳೇಗಾಲ ಇವರ ವತಿಯಿಂದ ಸಾಮಾಜಿಕ ಕ್ರಾಂತಿಯ ಹರಿಕಾರ, ಹಿಂದುಳಿದ ವರ್ಗಗಳ ನೇತಾರ, ದೀನದಲಿತರ ಧೀಮಂತ ನಾಯಕ, ಹಾಗೂ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ದಿ. ಡಿ. ದೇವರಾಜು ಅರಸುರವರ 110 ನೇ ಜನ್ಮ ದಿನಾಚರಣೆಯ ಸಮಾರಂಭವನ್ನು ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು,

ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಶಾಸಕರ ಎ, ಆರ್. ಕೃಷ್ಣಮೂರ್ತಿಯವರು ದೇವರಾಜು ಅರಸುರವರ ಜನ್ಮ ದಿನಾಚರಣೆಯ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಸಿದರು

ಕಾರ್ಯಕ್ರಮವನ್ನು ಉದ್ಘಾಟಸಿ ಶಾಸಕರು ಮಾತನಾಡಿ ದಿ. ಡಿ ದೇವರಾಜು ಅರಸು ರವರು ಹುಣಸೂರು ವಿಧಾನಸಭಾ ಕ್ಷೇತ್ರದಲ್ಲಿ ಶಾಸಕರಾಗಿ ಆಯ್ಕೆ ಯಾಗಿದ್ದು ನಮ್ಮ ರಾಜಕೀಯ ಕ್ಷೇತ್ರದಲ್ಲಿ ದಕ್ಷತೆ, ಪ್ರಾಮಾಣಿಕ ನಿಷ್ಠೆಯಿಂದ ಉತ್ತಮ ರಾಜಕೀಯವನ್ನು ಮಾಡಿದರು,
ಅವರ ಕಾಲದಲ್ಲಿ ಅನೇಕ ಸುಧಾರಣೇಯನ್ನು ತಂದರು


ಮೈಸೂರು ಕರ್ನಾಟಕ ರಾಜ್ಯ ಏಕೀಕರಣಕ್ಕೆ ಇವರ ಕೊಡುಗೆ ಅಪಾರವಾಗಿತ್ತು ಕರ್ನಾಟಕ ಏಕೀಕರಣದಲ್ಲಿ ಗಡಿ ವಿಸ್ತೀರ್ಣ ಮತ್ತು ನೀರಿನ ವಿಚಾರದಲ್ಲಿ ಅನೇಕ ವ್ಯಾಜ್ಯಗಳು ನಡೆದವು ವಿಪಿ ಸಿಂಗ್ ರವರಾ ಮಂಡಲ್ ಆಯೋಗಾ ಜಾರಿಯಾದಗ ರಾಜ್ಯದಲ್ಲಿ ಅನೇಕರು ವಿರೋಧಿಸಿದರು ಆದರೆ ಮಂಡಲ್ ಅಯೋಗದ ಜಾರಿಯಿಂದ ಹಿಂದುಳಿದ ವರ್ಗಗಳಿಗೆ ಮೀಸಲಾತಿಯನ್ನ ಕೊಡಿಸುವ ಸಲುವಾಗಿ ಎಂಬುದು ತಿಳಿಯ ಪಡಿಸಿದಾಗ ಅದು ಜನರಿಗೆ ಅರಿವಾಗಿದೆ,


ಬಾಬಾ ಸಾಹೇಬ್ ಅಂಬೇಡ್ಕರ್ ಆಶಯದಂತೆ ದೇವರಾಜು ಆರಸುರವರು ವಿಪಿ ಸಿಂಗ್ ರವರು ಇರಬಹುದು ಇವರೆಲ್ಲರ ಚಿಂತನೆಯಿಂದ ಅಯೋಗ ರಚನೇಯಾಗಿ ಎಲ್ಲಾ ವರ್ಗದ ಎಲ್ಲಾ ಸಮುದಾಯದ ಎಲ್ಲ ಜನಾಂಗದವರಿಗೂ ಕೂಡ ಮೀಸಲಾತಿ ದೊರೆತು ಉತ್ತಮ ಜೀವನವನ್ನು ನಡೆಸುವಂತಾಗಿದೆ,
ದೇವರಾಜು ಅರಸುರವರ ಅಧಿಕಾರಾವಧಿಯಲ್ಲಿ ಬಡವರಿಗೆ ಹಿಂದುಳಿದವರಿ ಅಭಿವೃದ್ಧಿಯ ಪರವಾದ ಹಲವಾರು ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದ್ದರು ಸಂವಿಧಾನ ಬದ್ದವಾದ ಅಧಿಕಾರವನ್ನು ನಡೆಸಿದ ಅವರ ಮಾತೆ ಶಾಸನವಾಗಿತ್ತು ಅಧಿಕಾರಿಗಳ ವಿಶ್ವಾಸಕ್ಕೆ ತಗೆದುಕೊಂಡು ಉತ್ತಮವಾದ ಕೆಲಸವನ್ನು ಮಾಡಿಸುತ್ತಿದ್ದರು ಎಂದರು.

ಈ ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯಿತಿ ಇ ಒ ಗುರುಶಾಂತಪ್ಪ ಬೆಳ್ಳುಂಡಗಿ , ನಗರಸಭೆ ಅಧ್ಯಕ್ಷೆ ರೇಖಾ ರಮೇಶ್, ಗ್ಯಾರಂಟಿ ಯೋಜನೆಗಳ ತಾಲ್ಲೂಕು ಅಧ್ಯಕ್ಷ ರಾಜೇಂದ್ರ, ಡಿವೈ ಎಸ್ ಪಿ ಧರ್ಮೇಂದ್ರ, ಹಿಂದುಳಿದ ವರ್ಗಗಳ ಕಲ್ಯಾಣಧಿಕಾರಿ ಶಿವರಾಜು, ಹಾಗೂ ಇನ್ನಿತರರು ಇದ್ದರೂ

Releated Posts

ಕೊಳ್ಳೇಗಾಲ: ಪೌರಕಾರ್ಮಿಕರಿಗೆ ಊಟ ಬಡಿಸಿದ ಶಾಸಕ ಎ.ಆರ್. ಕೃಷ್ಣಮೂರ್ತಿ

ಕೊಳ್ಳೇಗಾಲ. ಸಮಾಜದಲ್ಲಿ ಕೊಳಕು ಮುಕ್ತ ಪ್ರದೇಶವಾಗಲು ಪೌರಕಾರ್ಮಿಕರು ಮುಖ್ಯ ಕಾರಣವಾಗಿದೆ ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ಹೇಳಿದರು. ಪಟ್ಟಣದ ಸಿಡಿಎಸ್ ಭವನದಲ್ಲಿ ಬುಧವಾರ ಪೌರ…

ByByN Rajesh Feb 11, 2026

ಕೊಳ್ಳೇಗಾಲ ನಗರಸಭೆ – ಜಿಲ್ಲಾಧಿಕಾರಿ ಶ್ರೀ ರೂಪ ಅವರಿಂದ ಉಳಿತಾಯ ಬಜೆಟ್ ಮಂಡನೆ

ಕೊಳ್ಳೇಗಾಲ ನಗರಸಭೆಯ ೨೦೨೬-೨೭ನೇ ಸಾಲಿನ ಬಜೆಟ್‌ನ ಪಕ್ಷಿ ನೋಟ ಕೊಳ್ಳೇಗಾಲ, ಫೆ, ೧೦- ಕೊಳ್ಳೇಗಾಲ ನಗರಸಭೆಯ ಸಭಾಂಗಣದಲ್ಲಿ ಶಾಸಕ ಎ.ಆರ್. ಕೃಷ್ಣಮೂರ್ತಿಯವರ ಅಧ್ಯಕ್ಷತೆಯಲ್ಲಿ ಫೆ.೧೦…

ByByN Rajesh Feb 10, 2026

ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನಿರ್ದೇಶಕರ ಅಯ್ಕೆ

ಕೊಳ್ಳೇಗಾಲ. ಸತ್ತೇಗಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಕ್ಕೆ ಭಾನುವಾರ ಚುನಾವಣೆ ನಡೆಯಿತು. ಗ್ರಾಮದಲ್ಲಿ ನಡೆದ ಚುನಾವಣೆಯಲ್ಲಿ 8…

ByByN Rajesh Feb 9, 2026

ಕೊಳ್ಳೇಗಾಲ : ಗ್ಯಾರೆಂಟಿ ಯೋಜನೆಗಳಿಂದ ನವ ಕರ್ನಾಟಕ ನಿರ್ಮಾಣ – ಶಾಸಕ ಎ.ಆರ್.ಕೃಷ್ಣಮೂರ್ತಿ

ಸರ್ಕಾರದ ಅಭಿವೃದ್ಧಿ ಯೋಜನೆ, ಕಾರ್ಯಕ್ರಮಗಳು ನವಕರ್ನಾಟಕ ನಿರ್ಮಾಣಕ್ಕೆ ಸಹಕಾರಿ: ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಕೊಳ್ಳೇಗಾಲ. ರಾಜ್ಯಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಜನರ ಅಭಿವೃದ್ಧಿಗಾಗಿ…

ByByN Rajesh Jan 17, 2026

Leave a Reply

Your email address will not be published. Required fields are marked *

Scroll to Top