/* Change button hover color to red */
button:hover,
.wp-block-button__link:hover,
input[type="submit"]:hover {
    background-color: red !important;
    color: #fff !important; /* Makes text white for contrast */
}

  • Home
  • ಜಿಲ್ಲೆ
  • ಶಿಕ್ಷಣವೇ ಸಮಾಜದ ಬಹುಮುಖ್ಯ ಸುಧಾರಣೆ : ಮುರುಡೇಶ್ವರ ಸ್ವಾಮಿ
Image

ಶಿಕ್ಷಣವೇ ಸಮಾಜದ ಬಹುಮುಖ್ಯ ಸುಧಾರಣೆ : ಮುರುಡೇಶ್ವರ ಸ್ವಾಮಿ

ಶಿಕ್ಷಣವೇ ಧರ್ಮ ಶಿಕ್ಷಣವೇ ಆಚಾರ ಶಿಕ್ಷಣವೇ ಸಮಾಜದ ಬಹು ಮುಖ್ಯ ಸುಧಾರಣೆ ಎಂದು ಸುತ್ತೂರು ಲಿಂಗೈಕ್ಯ ಶ್ರೀಗಳಾದ ರಾಜೇಂದ್ರ ಮಹಾಸ್ವಾಮಿಗಳು ಆರಂಭಿಸಿದ್ದ ಶಿಕ್ಷಣ ಕ್ರಾಂತಿಯೇ ಮಾದರಿಯಾಗಿದೆ ಎಂದು ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಮುರುಡೇಶ್ವರ ಸ್ವಾಮಿ ಅಭಿಮತ ವ್ಯಕ್ತಪಡಿಸಿದ್ದರು….

ಹನೂರು ತಾಲೂಕಿನ ಅರ್ಜಿಪುರ ಜೆಎಸ್ಎಸ್ ಪ್ರೌಢಶಾಲೆಯ ಆವರಣದಲ್ಲಿ ನಡೆದ ಲಿಂಗೈಕ್ಯ ಜಗದ್ಗುರು ಶ್ರೀಗಳಾದ ರಾಜೇಂದ್ರ ಮಹಾಸ್ವಾಮಿಗಳ ಶತ್ತೊೂತರ ದಶಮಾನೋತ್ಸವ 110 ನೆ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಅವರು ಮಾತನಾಡಿದರು….

ಲಿಂಗೈಕ್ಯ ಶಿವರಾತ್ರಿ ಮಹಾ ರಾಜೇಂದ್ರ ಸ್ವಾಮೀಜಿಗಳು ಶಿಕ್ಷಣ ಕ್ರಾಂತಿ ಹಮ್ಮಿಕೊಳ್ಳುವ ಮೂಲಕ ಕರ್ನಾಟಕದ ಎಲ್ಲೆ ಅಲ್ಲದೆ ದೇಶಾದ್ಯಂತ ಶಿಕ್ಷಣ ಕ್ರಾಂತಿಯನ್ನೇ ಹಮ್ಮಿಕೊಳ್ಳುವ ಮೂಲಕ ಜನಸಾಮಾನ್ಯರ ಮನಸ್ಸಿನಲ್ಲಿ ಅಜರಾಮರಾಗಿ ಉಳಿಯುವಂತ ಕೆಲಸವನ್ನು ಹಮ್ಮಿಕೊಳ್ಳುವ ಮೂಲಕ ಇಂದಿನ ಯುವ ಜನತೆಗೆ ಸಮಾಜದ ದೇಶದ ಎಲ್ಲಾ ಸಮುದಾಯಗಳ ಒಳತಿಗಾಗಿ ಶಿಕ್ಷಣಕ್ರಾಂತಿಯನ್ನೇ ಮಾಡಿರುವ ಲಿಂಗೈಕ್ಯ ಶ್ರೀ ರಾಜೇಂದ್ರ ಸ್ವಾಮಿಗಳ ನೂರನೇ ಜಯಂತೋತ್ಸವ ದೇಶಾದ್ಯಂತ ಸಂಭ್ರಮ ಸಡಗರದೊಂದಿಗೆ ಹಮ್ಮಿಕೊಳ್ಳಲಾಗಿರುವುದು ನಮ್ಮ ನಿಮ್ಮೆಲ್ಲರ ಅಚ್ಚುಮೆಚ್ಚಿನ ಕಾರ್ಯಕ್ರಮ ಇದಾಗಿದೆ ಎಂದರು…
ಕಾರ್ಯಕ್ರಮದಲ್ಲಿ ಅಜ್ಜಿಪುರ ಶ್ರೀ ಮಠದ ನಂದೀಶ ಶಿವಾಚಾರ್ಯ ಸ್ವಾಮೀಜಿ ಹಾಗೂ ಮಾರ್ಟಳ್ಳಿ ಜೆಎಸ್ಎಸ್ ಪದವಿಪೂರ್ವ ಕಾಲೇಜಿನ ಉಪನ್ಯಾಸಕರಾದ ಶಿವಕುಮಾರ್ ನುಡಿನ ಮನ ಸಲ್ಲಿಸಿದರು ಮುಖ್ಯ ಶಿಕ್ಷಕ ಜಯಪ್ಪ ಹಾಗೂ ಸಹ ಶಿಕ್ಷಕರು ಶಾಲಾ ವಿದ್ಯಾರ್ಥಿಗಳು ನಾಗರಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು…..

ವರದಿ : ನಿಂಪು ರಾಜೇಶ್

Releated Posts

ಕೊಳ್ಳೇಗಾಲದಲ್ಲಿ ವಾಲ್ಮೀಕಿ ಜಯಂತಿ ಅದ್ದೂರಿ ಮೆರವಣಿಗೆಗೆ ಶಾಸಕ ಎ.ಆರ್. ಕೃಷ್ಣಮೂರ್ತಿ ಚಾಲನೆ

ಕೊಳ್ಳೇಗಾಲ. ಮಹರ್ಷಿ ಶ್ರೀ ವಾಲ್ಮೀಕಿ ಜಯಂತಿ ಅಂಗವಾಗಿ ಮಂಗಳವಾರ ಅದ್ದೂರಿಯಾಗಿ ಬೆಳ್ಳಿ ರಥ ಮೆರವಣಿಗೆ ನಡೆಯಿತು.ಪಟ್ಟಣದ ನಾಯಕರ ಬೀದಿಯಲ್ಲಿ ಅಲಂಕೃತಗೊಂಡಿದ್ದ ರಥದಲ್ಲಿದ್ದ ವಾಲ್ಮೀಕಿ ಭಾವಚಿತ್ರಕ್ಕೆ…

ByByN RajeshOct 7, 2025

ಶಾಸಕ ಎ.ಆರ್. ಕೃಷ್ಣಮೂರ್ತಿ ಅವರಿಗೆ ಸಚಿವರಾಗುವ ಅರ್ಹತೆ ಮತ್ತು ಸಾಮರ್ಥ್ಯ ಇದೆ – ಸಂಸದ ಸುನೀಲ್ ಬೋಸ್

ಕೊಳ್ಳೇಗಾಲ : ಕೊಳ್ಳೇಗಾಲ ಶಾಸಕ ಎ.ಆರ್. ಕೃಷ್ಣಮೂರ್ತಿ ಅವರಿಗೆ ಸಚಿವರಾಗುವ ಅರ್ಹತೆ ಮತ್ತು ಸಾಮರ್ಥ್ಯ ಎರಡೂ ಇದೆ ಎಂದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸತ್‌…

ByByN RajeshOct 6, 2025

ಹುಲಿಗಳ ಸಾವಿನ ಸಮಗ್ರ ತನಿಖೆಗೆ ಶಾಸಕ ಎಂ.ಆರ್. ಮಂಜುನಾಥ್ ಒತ್ತಾಯ

ಹನೂರು : ತಾಲೂಕಿನ ಪಚ್ಚೆದೊಡ್ಡಿ ಅರಣ್ಯ ಪ್ರದೇಶದಲ್ಲಿ ಹುಲಿ ಸಾವನ್ನಪ್ಪಿರುವ ಬಗ್ಗೆ ಸರ್ಕಾರ ಗಂಭೀರವಾಗಿ ಪ್ರಕರಣವನ್ನು ಕೈಗೆತ್ತಿಕೊಂಡು ಸಂಬಂಧಿಸಿದ ಹಿರಿಯ ಅಧಿಕಾರಿಗಳ ತಂಡ ರಚನೆ…

ByByN RajeshOct 3, 2025

ಕೊಳ್ಳೇಗಾಲ ದಿಂದ ಅಂಬೇಡ್ಕರ್ ಧೀಕ್ಷಾ ಭುಮಿಗೆ ಹೊರಟ ವಾಹನಗಳಿಗೆ ಶಾಸಕ ಎ.ಆರ್.ಕೃಷ್ಣಮೂರ್ತಿ ಹಸಿರು ನಿಶಾನೆ

ಕೊಳ್ಳೇಗಾಲ ಸುದ್ದಿ ದೀಕ್ಷಾಭೂಮಿ ಯಾತ್ರೆಗೆ ಚಾಲನೆ ನೀಡಿದ ಶಾಸಕ ಎ. ಆರ್ ಕೃಷ್ಣಮೂರ್ತಿ ಡಾ. ಬಿ. ಆರ್. ಅಂಬೇಡ್ಕರ್ ರವರು ಲಕ್ಷಾಂತರ ಅನುಯಾಯಿಗಳೊಡನೆ ಬೌದ್ಧ…

ByByN RajeshSep 30, 2025

ಅಜ್ಜೀಪುರ ಗ್ರಾಮ ಪಂಚಾಯತಿ ಕಚೇರಿ ಮುಂದೆ ಮುಳ್ಳು ಹಾಕಿ ಆಕ್ರೋಶ

ಹನೂರು : ಚರಂಡಿ ಸ್ವಚ್ಛತೆಗೊಳಿಸಿಲ್ಲ ಗುಂಡಿ ಬಿದ್ದ ರಸ್ತೆಗೆ ಮಣ್ಣು ಹಾಕಿಲ್ಲ ಎಂದು ಗ್ರಾಮದ ಮನ್ನಾದೇ ಗೌಡ ಎಂಬುವರು ಗ್ರಾಮ ಪಂಚಾಯಿತಿ ಕಚೇರಿಗೆ ಮುಳ್ಳು…

ByByN RajeshSep 19, 2025

ಕೊಳ್ಳೇಗಾಲ : ಸೆಸ್ಕ್ ಕಚೇರಿಯಲ್ಲಿ ಜನಸಂಪರ್ಕ ಸಭೆ

ಕೊಳ್ಳೇಗಾಲ : ಸೆಸ್ಕಾಂ ಕಚೇರಿಯಲ್ಲಿ ಸಾರ್ವಜನಿಕ ಕುಂದುಕೊರತೆ ಸಭೆಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ಕೊಳ್ಳೇಗಾಲ ಉಪವಿಭಾಗ ಕಚೇರಿಯಲ್ಲಿ ಸಾರ್ವಜನಿಕ ಕುಂದುಕೊರತೆ ಸಭೆಯನ್ನು ಆಯೋಜಿಸಲಾಗಿತ್ತು, ಸೆಸ್ಕಾಂ…

ByByN RajeshSep 16, 2025

ಕೊಳ್ಳೇಗಾಲ : ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಘಟಕ ಉದ್ಘಾಟನೆ

ಕೊಳ್ಳೇಗಾಲ ಸುದ್ದಿ ಕರವೇ ತಾಲ್ಲೂಕು ಘಟಕ ಉದ್ಘಾಟನೆ ಹಾಗೂ ಸೇರ್ಪಡೆ ಕಾರ್ಯಕ್ರಮ ಕರೆವೇ ಕೃಷ್ಣೆಗೌಡ ಬಣದ ಕರ್ನಾಟಕ ರಕ್ಷಣೆ ವೇದಿಕೆ ಸ್ವಾಭಿಮಾನ ಬಣ ಕಾರ್ಮಿಕ…

ByByN RajeshSep 15, 2025

ಹನೂರಿನಲ್ಲಿ ವಿಚಿತ್ರ ರೋಗದಿಂದ ಜಾನುವಾರುಗಳ ಸಾವು

ಹನೂರು : ವಿಚಿತ್ರ ರೋಗಕ್ಕೆ ಜಾನುವಾರು ಬಲಿ-ಒಂದರಿಂದ ಮತ್ತೊಂದಕ್ಕೆ ಹರಡುತ್ತಿರುವ ರೋಗ-ಬೆಳೆ ನಷ್ಟದ ನಡುವೆ ರೈತರು ಕಂಗಾಲು ಜಾನುವಾರುಗಳು ವಿಚಿತ್ರ ರೋಗಕ್ಕೆ ಬಲಿಯಾಗುತ್ತಿರುವ ಘಟನೆ…

ByByN RajeshSep 12, 2025

Leave a Reply

Your email address will not be published. Required fields are marked *

Scroll to Top