ಕೊಳ್ಳೇಗಾಲ. ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಚಿಕ್ಕಮಾಳಿಗೆ, ಪ್ರಧಾನ ಕಾರ್ಯದರ್ಶಿಯಾಗಿ ಎನ್.ನಟರಾಜು ಹಾಗೂ ಪದಾಧಿಕಾರಿಗಳು ಬುಧವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಮಂಜುನಾಥ್, ಮಹೇಂದ್ರ, ವಿಜಯ್ ಅವರು ಘೋಪಣೆ ಮಾಡಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಚುನಾವಣೆಯಲ್ಲಿ ಆಯ್ಕೆಯಾದರು.
ಉಪಾಧ್ಯಕ್ಷರಾಗಿ ವಸಂತ್ ಕುಮಾರ್, ಚಂದ್ರಶೇಖರ್, ಖಜಾಂಚಿಯಾಗಿ ಪ್ರೇಮ್ ಸಾಗರ್.ಬಿ, ಸಹ ಕಾರ್ಯದರ್ಶಿಯಾಗಿ ಗಿರೀಶ್ ಕುಮಾರ್, ಸಾಗರ್, ನಿರ್ದೇಶಕರಾಗಿ ಎ.ಎಚ್. ಗೋವಿಂದ, ಎಸ್.ರಾಜು, ಸಿದ್ದರಾಜು, ಬಸಂತ್ ಮೊಟಾಯ್, ಎಂ.ಪಿ.ಮಹೇಶ್, ಅವಿನ್ ಪ್ರಕಾಶ್, ಲಿಂಗರಾಜು, ಆಯ್ಕೆಯಾಗಿದ್ದಾರೆ.
ಈ ಚುನಾವಣೆಯಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘ ಅಧ್ಯಕ್ಷರು ಸಿದ್ದಲಿಂಗಸ್ವಾಮಿ , ಪ್ರಧಾನ ಕಾರ್ಯದರ್ಶಿ ಲಕ್ಕೂರು ಪ್ರಸಾದ್, ಜಿಲ್ಲಾ ಉಪಾಧ್ಯಕ್ಷರು ಡಿ.ನಟರಾಜು, ಜಿಲ್ಲಾ ನಿರ್ದೇಶಕರು ಮಲ್ಲಪ್ಪ, ರಾಜಶೇಖರ್, ಮರಿಸ್ವಾಮಿ, ತಾಲ್ಲೂಕು ಪತ್ರಕರ್ತರ ಸಂಘದ ಮಾಜಿ ಪ್ರಧಾನ ಕಾರ್ಯದರ್ಶಿ ಪವನ್ ಕುಮಾರ್, ಸದಸ್ಯರು ಸುರೇಂದ್ರ, ಸುನೀಲ್, ಸ್ಯಾಮ್ ವೆಲ್, ಮಹೇಶ್, ಕುಮಾರ್, ಶಿವಕುಮಾರ್, ಪ್ರಕಾಶ್, ಶಂಕರ್ ಇದ್ದರು
- ನಿಂಪುವಾರ್ತೆ.
ಈ ಸುದ್ದಿಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ನಮ್ಮ ವೆಬ್ಸೈಟ್ ಅನ್ನು ನಿಯಮಿತವಾಗಿ ಭೇಟಿ ನೀಡಿ. ಈ ಬೆಳವಣಿಗೆಯ ಬಗ್ಗೆ ಹೆಚ್ಚಿನ ವಿವರಗಳು ಬಂದಂತೆ ನಾವು ನಿಮ್ಮನ್ನು ಅಪ್ಡೇಟ್ ಮಾಡುತ್ತೇವೆ. ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳಿಗಾಗಿ ರಾ.ಪವರ್ 28 ಅನ್ನು ಅನುಸರಿಸಿ.