/* Change button hover color to red */
button:hover,
.wp-block-button__link:hover,
input[type="submit"]:hover {
    background-color: red !important;
    color: #fff !important; /* Makes text white for contrast */
}

  • Home
  • ಜಿಲ್ಲೆ
  • ಹನೂರು – ಕ್ಷೇತ್ರದ ವಿವಿದೆಡೆ ಗಣೇಶ ಪ್ರತಿಷ್ಠಾಪನೆ : ಶಾಸಕ ಮಂಜುನಾಥ್ ಶುಭ ಹಾರೈಕೆ
Image

ಹನೂರು – ಕ್ಷೇತ್ರದ ವಿವಿದೆಡೆ ಗಣೇಶ ಪ್ರತಿಷ್ಠಾಪನೆ : ಶಾಸಕ ಮಂಜುನಾಥ್ ಶುಭ ಹಾರೈಕೆ

ವರದಿ :ಸಾಗರ್ ನಿಂಪು

ಹನೂರು : ಹನೂರು ಕ್ರೇತ್ರದ ವಿವಿಧೆಡೆ ಗಳಲ್ಲಿ ಗೌರಿ ಗಣೇಶ ಹಬ್ಬದ ಅಂಗವಾಗಿ ಗಣೇಶ ವಿಗ್ರಹವನ್ನು ಪ್ರತಿಷ್ಠಾಪನೆ ಮಾಡುವ ಭಕ್ತ ಮಂಡಳಿಯವರಿಗೆ ಶಾಸಕ ಎಂಆರ್ ಮಂಜುನಾಥ್ ಗೌರಿ ಗಣೇಶ ಹಬ್ಬದ ಶುಭಾಶಯಗಳನ್ನು ಕೋರಿದರು.

ಹನೂರು ತಾಲೂಕಿನ ಗ್ರಾಮಗಳಲ್ಲಿ 350ಕ್ಕೂ ಹೆಚ್ಚು ಕಡೆ ಗೌರಿ ಗಣೇಶ ಪ್ರತಿಷ್ಠಾಪನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ

ಸಂಪ್ರದಾಯದಂತೆ ಗೌರಿ ಗಣೇಶ ಹಬ್ಬವನ್ನು ಹನೂರು ತಾಲೂಕಿನಲ್ಲಿ 350ಕ್ಕೂ ಹೆಚ್ಚು ಗೌರಿ ಗಣೇಶನನ್ನು ಪ್ರತಿಷ್ಠಾಪನೆ ಮಾಡಲಾಗುತ್ತಿರುವ ಭಕ್ತ ಮಂಡಳಿಯವರಿಗೆ ಶುಭಶಯ ಕೋರಿದ ಶಾಸಕರು, ಹಬ್ಬವನ್ನು ಗ್ರಾಮಗಳಲ್ಲಿ ಶಾಂತಿಯುತವಾಗಿ ಮತ್ತು ಪರಿಸರಕ್ಕೆ ಮಾರಕವಾಗಿರುವ ಗಣಪತಿ ಗಳನ್ನು ತ್ಯಜಿಸಿ ಪರಿಸರ ಮಣ್ಣಿನ ಗಣಪತಿಗಳನ್ನು ಪ್ರತಿಷ್ಠಾಪನೆ ಮಾಡುವ ಮೂಲಕ ಶಾಂತಿಯುತವಾಗಿ ಹಬ್ಬವನ್ನು ಆಚರಣೆ ಮಾಡಬೇಕು ಎಂದು ತಿಳಿಸಿದರು.

ಗೌರಿ ಗಣೇಶ ಹಬ್ಬ ಶುಭವುಂಟುಮಾಡಲಿ : ಮಳೆ ಇಲ್ಲದೆ ಕಂಗಾಲಾಗಿರುವ ರೈತನಿಗೆ ಹಾಗೂ ತಾಲೂಕಿನ ಜನತೆಗೆ ಮಳೆರಾಯನ ಶುಭ ಉಂಟಾಗಲಿ ಜೊತೆಗೆ ಗ್ರಾಮಗಳಲ್ಲಿ ಪ್ರತಿಯೊಬ್ಬರು ಗೌರಿ ಗಣೇಶನನ್ನು ಪ್ರತಿಷ್ಠಾಪನೆ ಮಾಡಲು ಸರ್ಕಾರದ ಮಾರ್ಗಸೂಚಿಯಂತೆ ಕೆರೆಕಟ್ಟೆಗಳಿಗೆ ಪಂಚಾಯತಿ ಪಟ್ಟಣ ಪಂಚಾಯ್ತಿ ವ್ಯಾಪ್ತಿಯಲ್ಲಿ ಗಣಪತಿ ವಿಸರ್ಜನೆ ಮಾಡಲು ಸ್ಥಳ ನಿಗದಿ ಮಾಡಿ ಅವಕಾಶವನ್ನು ಕಲ್ಪಿಸಲಾಗಿದ್ದು ಜನತೆ ಭಕ್ತರು ಶಾಂತಿಯುತವಾಗಿ ಹಬ್ಬ ಆಚರಿಸಿ ಡಿಜೆ ಮತ್ತು ಇನ್ನಿತರ ಕಾನೂನು ಬಾಹಿರ ಚಟುವಟಿಕೆಗಳನ್ನು ಮಾಡದೆ ಶಾಂತಿಯುತವಾಗಿ ಹಬ್ಬ ಆಚರಣೆ ಮಾಡಿ ಎಂದರು

ಗೌರಿ ಗಣೇಶನನ್ನು ಭಕ್ತಿ ಪೂರ್ವಕವಾಗಿ ಪೂಜೆ ಸಲ್ಲಿಸಿ ಧಾರ್ಮಿಕ ಭಾವನೆಗಳೊಂದಿಗೆ ಶಾಂತಿಯುತವಾಗಿ ಹಬ್ಬವನ್ನು ಆಚರಿಸಬೇಕು ಎಂದು ತಾಲೂಕಿನ ಜನತೆಗೆ ಶಾಸಕ ಎಂ ಆರ್ ಮಂಜುನಾಥ್ ಶುಭ ಕೋರಿದರು.

Releated Posts

ಹೊಸ ಹಂಪಾಪುರ ಗ್ರಾಮದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಕೊಳ್ಳೇಗಾಲ :ಹೊಸ ಹಂಪಾಪುರದ ಕರವೇ ಗ್ರಾಮ ಘಟಕದಿಂದ ಕನ್ನಡ ರಾಜ್ಯೋತ್ಸವ ಆಚರಣೆ ಕೊಳ್ಳೇಗಾಲ:ತಾಲೂಕಿನ ಹೊಸ ಹಂಪಾಪುರ ಗ್ರಾಮದಲ್ಲಿ ಇಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್…

ByByN RajeshNov 30, 2025

ಕೊಳ್ಳೇಗಾಲ ತಾಲ್ಲೂಕಿನ ಮಧುವನಹಳ್ಳಿ ಗ್ರಾಮದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಕೊಳ್ಳೇಗಾಲ. ಜಯಕರ್ನಾಟಕ ಸಂಘಟನೆ ಮಧುವನಹಳ್ಳಿ ಗ್ರಾಮ ಘಟಕ ವತಿಯಿಂದ ಭಾನುವಾರ 70 ನೇ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಣೆ ಮಾಡಿದರು. ತಾಲ್ಲೂಕಿನ ಮಧುವನಹಳ್ಳಿ ಗ್ರಾಮದಲ್ಲಿ…

ByByN RajeshNov 30, 2025

ಕೊಳ್ಳೇಗಾಲದ ವಸಂತ ಕುಮಾರಿ ಕಾಲೇಜಿನಲ್ಲಿ ಯುವ ಸೌರಭ ಕಾರ್ಯಕ್ರಮ

ಕೊಳ್ಳೇಗಾಲ. ಪಟ್ಟಣದ ಎಸ್.ವಿ.ಕೆ ಬಾಲಕಿಯರ ಪದವಿಪೂರ್ವ ಕಾಲೇಜು ಆವರಣದಲ್ಲಿ ನಡೆದ ಯುವ ಸೌರಭ-2025 ಕಾರ್ಯಕ್ರಮವನ್ನು ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ಉದ್ಘಾಟನೆ ಮಾಡಿದರು. ಜಿಲ್ಲಾಡಳಿತ, ಜಿ.ಪಂ…

ByByN RajeshNov 30, 2025

ಪ್ರತಿಭಾ ಕಾರಂಜಿಯಲ್ಲಿ ಕೆಂಪನಪಾಳ್ಯ ಶಾಲಾ ಮಕ್ಕಳಿಗೆ ಅತಿ ಹೆಚ್ಚು ಬಹುಮಾನ

ಕೊಳ್ಳೇಗಾಲ: ಕೊಳ್ಳೇಗಾಲ ತಾಲೂಕಿನ ಕೆಂಪನಪಾಳ್ಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳು ಪ್ರತಿಭಾ ಕಾರಂಜಿಯಲ್ಲಿ ಪಾಲ್ಗೊಂಡು ಅತಿ ಹೆಚ್ಚು ಬಹುಮಾನವನ್ನು ಪಡೆದು ಕೊಂಡಿದ್ದಾರೆ. ಕೆಂಪನಪಾಳ್ಯ…

ByByN RajeshNov 29, 2025

Leave a Reply

Your email address will not be published. Required fields are marked *

Scroll to Top