/* Change button hover color to red */
button:hover,
.wp-block-button__link:hover,
input[type="submit"]:hover {
    background-color: red !important;
    color: #fff !important; /* Makes text white for contrast */
}

  • Home
  • ಜಿಲ್ಲೆ
  • ಕೊಳ್ಳೇಗಾಲ ತಾಲ್ಲೂಕಿನ ಮಧುವನಹಳ್ಳಿ ಗ್ರಾಮದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ
Image

ಕೊಳ್ಳೇಗಾಲ ತಾಲ್ಲೂಕಿನ ಮಧುವನಹಳ್ಳಿ ಗ್ರಾಮದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಕೊಳ್ಳೇಗಾಲ. ಜಯಕರ್ನಾಟಕ ಸಂಘಟನೆ ಮಧುವನಹಳ್ಳಿ ಗ್ರಾಮ ಘಟಕ ವತಿಯಿಂದ ಭಾನುವಾರ 70 ನೇ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಣೆ ಮಾಡಿದರು.

ತಾಲ್ಲೂಕಿನ ಮಧುವನಹಳ್ಳಿ ಗ್ರಾಮದಲ್ಲಿ ಜಯಕರ್ನಾಟಕ ಸಂಘಟನೆ ಗ್ರಾಮ ಘಟಕ ನೂತನ ನಾಮಫಲಕವನ್ನು ಚಾಮುಲ್ ಅಧ್ಯಕ್ಷರು ನಂಜುಂಡಸ್ವಾಮಿ ಅವರು ಉದ್ಘಾಟನೆ ಮಾಡಿ ಬಳಿಕ ಕನ್ನಡಾಂಬೆ ಭಾವಚಿತ್ರಕ್ಕೆ ಪಷ್ಪಾರ್ಚನೆ ಮಾಡಿ, ಬಳಿಕ ಮಾತನಾಡಿದ ಅವರು ಚಾಮುಲ್ ಅಧ್ಯಕ್ಷ ನಂಜುಂಡಸ್ವಾಮಿ ಮಾತನಾಡಿ, ಜಯಕರ್ನಾಟಕ ಸಂಘಟನೆಯ ನಿರ್ಮಾತೃ ಮುತ್ತಪ್ಪ ರೈ ರವರು ಈ ಸಂಘಟನೆಯನ್ನು ಕಟ್ಟಿ ನಾಡಿದಾದ್ಯಂತ ನೆಲ,ಜಲ ಹಾಗೂ ಕನ್ನಡ ಭಾಷೆಯ ಉಳಿಯುವಿಗಾಗಿ ಪರಿಶ್ರಮಿಸಿದಂತಹ ಮಹಾನ್ ವ್ಯಕ್ತಿ ಎಂದರೆ ತಪ್ಪಾಗಲಾರದು ಇಂತಹ ಸಂಘಟನೆ ಗ್ರಾಮ ಮಟ್ಟದಲ್ಲೂ ಕೂಡ ವಿಸ್ತರಣೆಯಾಗಿ ಸೇವೆಗೆ ಮುಂದಾಗಿರುವುದು ನಿಜಕ್ಕೂ ಪ್ರಶಂಸೆಯ ವಿಷಯದಲ್ಲಿ ತಿಳಿಸಿದರು
ಹಾಗೆಯೆ ಕನ್ನಡ ಮತ್ತು ಕನ್ನಡ ಸಂಸ್ಕೃತಿಯನ್ನು ಉಳಿಸುವುದು ಪ್ರತಿಯೊಬ್ಬರ ಕರ್ತವ್ಯ. ಈ ಪ್ರಯತ್ನದಲ್ಲಿ ಜಾಗೃತ ನಾಗರಿಕರಾಗಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಈ ಕಾರ್ಯಕ್ರಮದಲ್ಲಿ ಪಿಎಸಿಸಿ ಅಧ್ಯಕ್ಷರು ರಮೇಶ್, ಮಧುವನಹಳ್ಳಿ ಗ್ರಾ.ಪಂ ಅಧ್ಯಕ್ಷರು ಸಿದ್ದಪ್ಪ, ಜಯಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷರು ದೇವಿಕಾ ವರದರಾಜು, ತಾಲ್ಲೂಕು ಅಧ್ಯಕ್ಷರು ಪ್ರಭುಸ್ವಾಮಿ, ಕೊಳ್ಳೇಗಾಲ ಟೌನ್ ಅಧ್ಯಕ್ಷರು ಸುರೇಶ್, ಜಿಲ್ಲಾ ಉಪಾಧ್ಯಕ್ಷರು ನಾಗೇಂದ್ರ, ಗ್ರಾಮ ಘಟಕ ಅಧ್ಯಕ್ಷರು ಎಸ್.ಸತೀಶ್, ಕಾರ್ಯಾಧ್ಯಕ್ಷ ಮಣಿಕಂಠ, ಉಪಾಧ್ಯಕ್ಷರು ಸಿದ್ದಪ್ಪಸ್ವಾಮಿ, ಗಣೇಶ್, ಖಜಾಂಚಿ ಮಹದೇವಸ್ವಾಮಿ, ಹನೂರು ಅಧ್ಯಕ್ಷರು ಪುಟ್ಟರಾಜು, ಗುಂಡ್ಲುಪೇಟೆ ಅಧ್ಯಕ್ಷರು ಮಂಗಳಮ್ಮ ಹಾಗೂ ಇತರರು ಇದ್ದರು

ವರದಿ: ನಿಂಪು ಬ್ರದರ್ಸ್.

Releated Posts

ಕೊಳ್ಳೇಗಾಲ: ಪೌರಕಾರ್ಮಿಕರಿಗೆ ಊಟ ಬಡಿಸಿದ ಶಾಸಕ ಎ.ಆರ್. ಕೃಷ್ಣಮೂರ್ತಿ

ಕೊಳ್ಳೇಗಾಲ. ಸಮಾಜದಲ್ಲಿ ಕೊಳಕು ಮುಕ್ತ ಪ್ರದೇಶವಾಗಲು ಪೌರಕಾರ್ಮಿಕರು ಮುಖ್ಯ ಕಾರಣವಾಗಿದೆ ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ಹೇಳಿದರು. ಪಟ್ಟಣದ ಸಿಡಿಎಸ್ ಭವನದಲ್ಲಿ ಬುಧವಾರ ಪೌರ…

ByByN Rajesh Feb 11, 2026

ಕೊಳ್ಳೇಗಾಲ ನಗರಸಭೆ – ಜಿಲ್ಲಾಧಿಕಾರಿ ಶ್ರೀ ರೂಪ ಅವರಿಂದ ಉಳಿತಾಯ ಬಜೆಟ್ ಮಂಡನೆ

ಕೊಳ್ಳೇಗಾಲ ನಗರಸಭೆಯ ೨೦೨೬-೨೭ನೇ ಸಾಲಿನ ಬಜೆಟ್‌ನ ಪಕ್ಷಿ ನೋಟ ಕೊಳ್ಳೇಗಾಲ, ಫೆ, ೧೦- ಕೊಳ್ಳೇಗಾಲ ನಗರಸಭೆಯ ಸಭಾಂಗಣದಲ್ಲಿ ಶಾಸಕ ಎ.ಆರ್. ಕೃಷ್ಣಮೂರ್ತಿಯವರ ಅಧ್ಯಕ್ಷತೆಯಲ್ಲಿ ಫೆ.೧೦…

ByByN Rajesh Feb 10, 2026

ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನಿರ್ದೇಶಕರ ಅಯ್ಕೆ

ಕೊಳ್ಳೇಗಾಲ. ಸತ್ತೇಗಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಕ್ಕೆ ಭಾನುವಾರ ಚುನಾವಣೆ ನಡೆಯಿತು. ಗ್ರಾಮದಲ್ಲಿ ನಡೆದ ಚುನಾವಣೆಯಲ್ಲಿ 8…

ByByN Rajesh Feb 9, 2026

ಕೊಳ್ಳೇಗಾಲ : ಗ್ಯಾರೆಂಟಿ ಯೋಜನೆಗಳಿಂದ ನವ ಕರ್ನಾಟಕ ನಿರ್ಮಾಣ – ಶಾಸಕ ಎ.ಆರ್.ಕೃಷ್ಣಮೂರ್ತಿ

ಸರ್ಕಾರದ ಅಭಿವೃದ್ಧಿ ಯೋಜನೆ, ಕಾರ್ಯಕ್ರಮಗಳು ನವಕರ್ನಾಟಕ ನಿರ್ಮಾಣಕ್ಕೆ ಸಹಕಾರಿ: ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಕೊಳ್ಳೇಗಾಲ. ರಾಜ್ಯಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಜನರ ಅಭಿವೃದ್ಧಿಗಾಗಿ…

ByByN Rajesh Jan 17, 2026

Leave a Reply

Your email address will not be published. Required fields are marked *

Scroll to Top