/* Change button hover color to red */
button:hover,
.wp-block-button__link:hover,
input[type="submit"]:hover {
    background-color: red !important;
    color: #fff !important; /* Makes text white for contrast */
}

  • Home
  • ಜಿಲ್ಲೆ
  • ಕೊಳ್ಳೇಗಾಲ : ತಾಲೂಕು ಕ್ರೈಸ್ತ ಸಂಘಗಳ ಒಕ್ಕೂಟದ ಅಧ್ಯಕ್ಷರಾಗಿ ಅಂತೋಣಿ ದಿನೇಶ್ ಎರಡನೇ ಅವದಿಗೆ ಪುನಾರಾಯ್ಕೆ
Image

ಕೊಳ್ಳೇಗಾಲ : ತಾಲೂಕು ಕ್ರೈಸ್ತ ಸಂಘಗಳ ಒಕ್ಕೂಟದ ಅಧ್ಯಕ್ಷರಾಗಿ ಅಂತೋಣಿ ದಿನೇಶ್ ಎರಡನೇ ಅವದಿಗೆ ಪುನಾರಾಯ್ಕೆ

ಕೊಳ್ಳೇಗಾಲ. ತಾಲ್ಲೂಕು ಕ್ರೈಸ್ತ ಒಕ್ಕೂಟದ ಅಧ್ಯಕ್ಷರಾಗಿ ಅಂತೋಣಿ ದಿನೇಶ್ ಅವರು ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ.

ಪಟ್ಟಣದ ಸಂತ ಫ್ರಾನ್ಸಿಸ್ ಅಸಿಸ್ಸಿ ಸಭಾಂಗಣ ದಲ್ಲಿ ಬುಧವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರ ಸ್ಥಾನಕ್ಕೆ ಸ್ಪರ್ಧಿಸಿದ್ದ ಕಿರಣ್ ಕುಮಾರ್(34) ವಿರುದ್ಧ ಅಂತೋಣಿ ದಿನೇಶ್(56) ಮತ ಪಡೆದು ಜಯಗಳಿಸಿದರು.
ಒಕ್ಕೂಟದ ಕಾರ್ಯದರ್ಶಿ ಸಿ.ನಾಗರಾಜು, ಹಾಗೂ ಖಜಾಂಜಿ ಅಮರೇಶ್ ಕುಮಾರ್ ಅವಿರೋಧ ವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಜೆ.ಉದಯಕುಮಾರ್ ಅವರು ಘೋಷಣೆ ಮಾಡಿದರು.
ಒಕ್ಕೂಟದ ಅಧ್ಯಕ್ಷರು ಅಂತೋಣಿ ದಿನೇಶ್ ಮಾತನಾಡಿ, ತಾಲ್ಲೂಕು ಕ್ರೈಸ್ತ ಒಕ್ಕೂಟ ಅಧ್ಯಕ್ಷರ ನ್ನಾಗಿ ನನ್ನನ್ನು ಮತ್ತೆ ಆಯ್ಕೆ ಮಾಡಿದ್ದ ಎಲ್ಲಾ ಸದಸ್ಯರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ನಾನು ಒಕ್ಕೂಟದ ಅಭಿವೃದ್ಧಿಗೆ ಎಲ್ಲರಾ ಸಹಕಾರದೊಂದಿಗೆ ಶ್ರಮಿಸುವ ಭರವಸೆ ನೀಡಿದರು.

ಇದಕ್ಕೂ ಮುನ್ನ ನಡೆದ 2024-25 ನೇ ಸಾಲಿನ ಸಭೆಯಲ್ಲಿ 1.55 ಲಕ್ಷ ಆದಾಯವನ್ನು ಮಂಡಿಸಿದರು. ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಪಡೆದ 12 ಮಕ್ಕಳಿಗೆ ಪುರಸ್ಕರಿಸಿದರು.

ಈ ಸಂಧರ್ಭದಲ್ಲಿ ಮಿಲ್ಟನ್ ಕ್ರಿಸ್ಟಪರ್, ಜೆ‌ಎಂ ಕಿರಣ್ ಕುಮಾರ್, ಹೆಚ್ ನಾಗರಾಜು, ಡೇವಿಡ್, ರಾಯಪ್ಪ, ಉದಯನಂದ ಪ್ರಸಾದ್, ವಿನೋದ್ ಕುಮಾರ್, ಸತ್ಯಪಾಲ್ ಹಾಗೂ ಸದಸ್ಯರು ಹಾಜರಿದ್ದರು.

ವರದಿ : ನಿಂಪು ರಾಜೇಶ್

Releated Posts

ಕೊಳ್ಳೇಗಾಲದಲ್ಲಿ ವಾಲ್ಮೀಕಿ ಜಯಂತಿ ಅದ್ದೂರಿ ಮೆರವಣಿಗೆಗೆ ಶಾಸಕ ಎ.ಆರ್. ಕೃಷ್ಣಮೂರ್ತಿ ಚಾಲನೆ

ಕೊಳ್ಳೇಗಾಲ. ಮಹರ್ಷಿ ಶ್ರೀ ವಾಲ್ಮೀಕಿ ಜಯಂತಿ ಅಂಗವಾಗಿ ಮಂಗಳವಾರ ಅದ್ದೂರಿಯಾಗಿ ಬೆಳ್ಳಿ ರಥ ಮೆರವಣಿಗೆ ನಡೆಯಿತು.ಪಟ್ಟಣದ ನಾಯಕರ ಬೀದಿಯಲ್ಲಿ ಅಲಂಕೃತಗೊಂಡಿದ್ದ ರಥದಲ್ಲಿದ್ದ ವಾಲ್ಮೀಕಿ ಭಾವಚಿತ್ರಕ್ಕೆ…

ByByN RajeshOct 7, 2025

ಶಾಸಕ ಎ.ಆರ್. ಕೃಷ್ಣಮೂರ್ತಿ ಅವರಿಗೆ ಸಚಿವರಾಗುವ ಅರ್ಹತೆ ಮತ್ತು ಸಾಮರ್ಥ್ಯ ಇದೆ – ಸಂಸದ ಸುನೀಲ್ ಬೋಸ್

ಕೊಳ್ಳೇಗಾಲ : ಕೊಳ್ಳೇಗಾಲ ಶಾಸಕ ಎ.ಆರ್. ಕೃಷ್ಣಮೂರ್ತಿ ಅವರಿಗೆ ಸಚಿವರಾಗುವ ಅರ್ಹತೆ ಮತ್ತು ಸಾಮರ್ಥ್ಯ ಎರಡೂ ಇದೆ ಎಂದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸತ್‌…

ByByN RajeshOct 6, 2025

ಹುಲಿಗಳ ಸಾವಿನ ಸಮಗ್ರ ತನಿಖೆಗೆ ಶಾಸಕ ಎಂ.ಆರ್. ಮಂಜುನಾಥ್ ಒತ್ತಾಯ

ಹನೂರು : ತಾಲೂಕಿನ ಪಚ್ಚೆದೊಡ್ಡಿ ಅರಣ್ಯ ಪ್ರದೇಶದಲ್ಲಿ ಹುಲಿ ಸಾವನ್ನಪ್ಪಿರುವ ಬಗ್ಗೆ ಸರ್ಕಾರ ಗಂಭೀರವಾಗಿ ಪ್ರಕರಣವನ್ನು ಕೈಗೆತ್ತಿಕೊಂಡು ಸಂಬಂಧಿಸಿದ ಹಿರಿಯ ಅಧಿಕಾರಿಗಳ ತಂಡ ರಚನೆ…

ByByN RajeshOct 3, 2025

ಕೊಳ್ಳೇಗಾಲ ದಿಂದ ಅಂಬೇಡ್ಕರ್ ಧೀಕ್ಷಾ ಭುಮಿಗೆ ಹೊರಟ ವಾಹನಗಳಿಗೆ ಶಾಸಕ ಎ.ಆರ್.ಕೃಷ್ಣಮೂರ್ತಿ ಹಸಿರು ನಿಶಾನೆ

ಕೊಳ್ಳೇಗಾಲ ಸುದ್ದಿ ದೀಕ್ಷಾಭೂಮಿ ಯಾತ್ರೆಗೆ ಚಾಲನೆ ನೀಡಿದ ಶಾಸಕ ಎ. ಆರ್ ಕೃಷ್ಣಮೂರ್ತಿ ಡಾ. ಬಿ. ಆರ್. ಅಂಬೇಡ್ಕರ್ ರವರು ಲಕ್ಷಾಂತರ ಅನುಯಾಯಿಗಳೊಡನೆ ಬೌದ್ಧ…

ByByN RajeshSep 30, 2025

Leave a Reply

Your email address will not be published. Required fields are marked *

Scroll to Top