/* Change button hover color to red */
button:hover,
.wp-block-button__link:hover,
input[type="submit"]:hover {
    background-color: red !important;
    color: #fff !important; /* Makes text white for contrast */
}

  • Home
  • ಜಿಲ್ಲೆ
  • ಕೊಳ್ಳೇಗಾಲ ದಿಂದ ಅಂಬೇಡ್ಕರ್ ಧೀಕ್ಷಾ ಭುಮಿಗೆ ಹೊರಟ ವಾಹನಗಳಿಗೆ ಶಾಸಕ ಎ.ಆರ್.ಕೃಷ್ಣಮೂರ್ತಿ ಹಸಿರು ನಿಶಾನೆ
Image

ಕೊಳ್ಳೇಗಾಲ ದಿಂದ ಅಂಬೇಡ್ಕರ್ ಧೀಕ್ಷಾ ಭುಮಿಗೆ ಹೊರಟ ವಾಹನಗಳಿಗೆ ಶಾಸಕ ಎ.ಆರ್.ಕೃಷ್ಣಮೂರ್ತಿ ಹಸಿರು ನಿಶಾನೆ

ಕೊಳ್ಳೇಗಾಲ ಸುದ್ದಿ

ದೀಕ್ಷಾಭೂಮಿ ಯಾತ್ರೆಗೆ ಚಾಲನೆ ನೀಡಿದ ಶಾಸಕ ಎ. ಆರ್ ಕೃಷ್ಣಮೂರ್ತಿ

ಡಾ. ಬಿ. ಆರ್. ಅಂಬೇಡ್ಕರ್ ರವರು ಲಕ್ಷಾಂತರ ಅನುಯಾಯಿಗಳೊಡನೆ ಬೌದ್ಧ ದಮ್ಮ ದೀಕ್ಷೆ ಪಡೆದ ದೀಕ್ಷಾ ಭೂಮಿಯಲ್ಲಿ ನಡೆಯಲಿರುವ ಧಮ್ಮದೀಕ್ಷಾ ಮಹೋತ್ಸವ ಕಾರ್ಯಕ್ರಮವನ್ನು ವೀಕ್ಷಿಸಲು ಜಿಲ್ಲೆಯಿಂದ ಸಾವಿರಾರು ಸಂಖ್ಯೆಯಲ್ಲಿ ಅಂಬೇಡ್ಕರ್ ಅನುಯಾಯಿಗಳು ದೀಕ್ಷಾ ಭೂಮಿ ಯಾತ್ರೆಗೆ ತೆರಳಿದರು,
ದೀಕ್ಷಾಭೂಮಿ ಯಾತ್ರೆಗೆ ಹೊರಟ ಬಸ್ಸುಗಳಿಗೆ ಕೊಳ್ಳೇಗಾಲ ಶಾಸಕ ಎಆರ್ ಕೃಷ್ಣಮೂರ್ತಿಯವರು ಹಸಿರು ನಿಶಾನೆಯನ್ನು ತೋರಿಸಿ ಚಾಲನೆಯನ್ನು ನೀಡಿದರು

ಈ ಸಂದರ್ಭದಲ್ಲಿ ಶಾಸಕರು ಎ. ಆರ್ ಕೃಷ್ಣಮೂರ್ತಿಯವರು ಮಾತನಾಡಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ
ನಾಯಕತ್ವದಲ್ಲಿ 2023 ರಂದು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ಸರ್ಕಾರದಲ್ಲಿ ಎಚ್ ಸಿ. ಮಹದೇವಪ್ಪ ರವರ ಸಮಾಜ ಕಲ್ಯಾಣ ಸಚಿವರಾಗಿ ಅಧಿಕಾರ ವಹಿಸಿಕೊಂಡ ಮೇಲೆ ಅನೇಕ ಐತಿಹಾಸಿಕ ತೀರ್ಮಾನಗಳನ್ನು ಕೈಗೊಂಡು ರಾಜ್ಯದಲ್ಲಿ ಸಂವಿಧಾನದ ಪೀಠಿಕೆಯನ್ನು ಓದುವ ಅವಕಾಶ ಮಾಡಿದೆ
ನಮ್ಮ ಸರ್ಕಾರದ ಕಾರ್ಯಕ್ರಮ ಮತ್ತು ಸದನದಲ್ಲಿಯೂ ಕೂಡ ಸಂವಿಧಾನದ ಪೀಠಿಕೆಯನ್ನು ಓದುವ ಮೂಲಕ ಸಭೆಯನ್ನು ಪ್ರಾರಂಭಿಸಲಾಗುತ್ತದೆ


ಹಾಗೂ ರಾಜ್ಯಾದಂತ್ಯ ಮಾನವ ಸರಪಳಿಯನ್ನು ಮಾಡಿ ಐತಿಹಾಸಿಕ ಕಾರ್ಯವನ್ನು ಮಾಡಲಾಗಿದೆ ಕಳೆದ ಮೂರು ವರ್ಷಗಳಿಂದ ನಮ್ಮ ಚಾಮರಾಜನಗರ ಜಿಲ್ಲೆಯ 10 ಬಸ್ಸುಗಳಲ್ಲಿ ದೀಕ್ಷಾ ಭೂಮಿಗೆ ಹೊರಡುವ ಅವಕಾಶ ಮಾಡಲಾಗಿದೆ,
ಜಿಲ್ಲೆಯ ಪರಿಶಿಷ್ಟ ಜಾತಿ ಸಮುದಾಯದವರು ದೀಕ್ಷಾ ಭೂಮಿಗೆ ಹೊರಡಲು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಮೂಲಕ ಅರ್ಜಿಯನ್ನು ಸಲ್ಲಿಸಿ ನೊಂದಣಿ ಮಾಡಿಸಿಕೊಂಡು ದೀಕ್ಷಾ ಭೂಮಿಗೆ ಹೊರಡುವ
ಅವಕಾಶ ಮಾಡಿಕೊಡಲಾಗಿದ್ದು
ದೀಕ್ಷಾ ಭೂಮಿಗೆ ಚಾಲನೆಯನ್ನು ಕೊಡಲಾಗಿದೆ


ಬಾಬಾ ಸಾಹೇಬ್ ಅಂಬೇಡ್ಕರ್ ರವರು ದೀಕ್ಷೆ ಪಡೆದ ದೀಕ್ಷಾಭೂಮಿಯನ್ನು ನೋಡುವ ಭಾಗ್ಯವನ್ನು ನೀಡಲಾಗಿದೆ ಹಾಗೂ ಅವರು ದೀಕ್ಷಾ ಭೂಮಿ ಯಾತ್ರೆಯನ್ನು ಮುಗಿಸಿ ಕ್ಷೇಮವಾಗಿ ಮನೆಗೆ ತಲುಪುವ ವರೆಗೂ ಜವಾಬ್ದಾರಿಯನ್ನು ವಹಿಸಲಾಗಿದೆ ಎಂದರು

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಅಧಿಕಾರಿ ಕೇಶವಮೂರ್ತಿ, ನಗರಸಭೆ ಸದಸ್ಯರಾದ ಶಾಂತರಾಜು, ಮಂಜುನಾಥ್, ಪಿ. ಕೃಷ್ಣರಾಜು ರಮೇಶ್ ಸಿದ್ದಾರ್ಥ, ಪೂಜಯ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೋಟೇಶ್, ಹಾಗೂ ಇನ್ನಿತರರು ಇದ್ದರು

ವರದಿ : ಎನ್.ಸುರೇಶ್

Releated Posts

ಹೊಸ ಹಂಪಾಪುರ ಗ್ರಾಮದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಕೊಳ್ಳೇಗಾಲ :ಹೊಸ ಹಂಪಾಪುರದ ಕರವೇ ಗ್ರಾಮ ಘಟಕದಿಂದ ಕನ್ನಡ ರಾಜ್ಯೋತ್ಸವ ಆಚರಣೆ ಕೊಳ್ಳೇಗಾಲ:ತಾಲೂಕಿನ ಹೊಸ ಹಂಪಾಪುರ ಗ್ರಾಮದಲ್ಲಿ ಇಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್…

ByByN RajeshNov 30, 2025

ಕೊಳ್ಳೇಗಾಲ ತಾಲ್ಲೂಕಿನ ಮಧುವನಹಳ್ಳಿ ಗ್ರಾಮದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಕೊಳ್ಳೇಗಾಲ. ಜಯಕರ್ನಾಟಕ ಸಂಘಟನೆ ಮಧುವನಹಳ್ಳಿ ಗ್ರಾಮ ಘಟಕ ವತಿಯಿಂದ ಭಾನುವಾರ 70 ನೇ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಣೆ ಮಾಡಿದರು. ತಾಲ್ಲೂಕಿನ ಮಧುವನಹಳ್ಳಿ ಗ್ರಾಮದಲ್ಲಿ…

ByByN RajeshNov 30, 2025

ಕೊಳ್ಳೇಗಾಲದ ವಸಂತ ಕುಮಾರಿ ಕಾಲೇಜಿನಲ್ಲಿ ಯುವ ಸೌರಭ ಕಾರ್ಯಕ್ರಮ

ಕೊಳ್ಳೇಗಾಲ. ಪಟ್ಟಣದ ಎಸ್.ವಿ.ಕೆ ಬಾಲಕಿಯರ ಪದವಿಪೂರ್ವ ಕಾಲೇಜು ಆವರಣದಲ್ಲಿ ನಡೆದ ಯುವ ಸೌರಭ-2025 ಕಾರ್ಯಕ್ರಮವನ್ನು ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ಉದ್ಘಾಟನೆ ಮಾಡಿದರು. ಜಿಲ್ಲಾಡಳಿತ, ಜಿ.ಪಂ…

ByByN RajeshNov 30, 2025

ಪ್ರತಿಭಾ ಕಾರಂಜಿಯಲ್ಲಿ ಕೆಂಪನಪಾಳ್ಯ ಶಾಲಾ ಮಕ್ಕಳಿಗೆ ಅತಿ ಹೆಚ್ಚು ಬಹುಮಾನ

ಕೊಳ್ಳೇಗಾಲ: ಕೊಳ್ಳೇಗಾಲ ತಾಲೂಕಿನ ಕೆಂಪನಪಾಳ್ಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳು ಪ್ರತಿಭಾ ಕಾರಂಜಿಯಲ್ಲಿ ಪಾಲ್ಗೊಂಡು ಅತಿ ಹೆಚ್ಚು ಬಹುಮಾನವನ್ನು ಪಡೆದು ಕೊಂಡಿದ್ದಾರೆ. ಕೆಂಪನಪಾಳ್ಯ…

ByByN RajeshNov 29, 2025

Leave a Reply

Your email address will not be published. Required fields are marked *

Scroll to Top