/* Change button hover color to red */
button:hover,
.wp-block-button__link:hover,
input[type="submit"]:hover {
    background-color: red !important;
    color: #fff !important; /* Makes text white for contrast */
}

  • Home
  • ಜಿಲ್ಲೆ
  • ಕೊಳ್ಳೇಗಾಲ ; ಚಿಕ್ಕಲ್ಲೂರು ಗ್ರಾಮದಲ್ಲಿ ರೈತ ಸಂಘದ ಘಟಕ ಉದ್ಘಾಟನೆ
Image

ಕೊಳ್ಳೇಗಾಲ ; ಚಿಕ್ಕಲ್ಲೂರು ಗ್ರಾಮದಲ್ಲಿ ರೈತ ಸಂಘದ ಘಟಕ ಉದ್ಘಾಟನೆ

ಕೊಳ್ಳೇಗಾಲ ತಾಲ್ಲೂಕು, ಚಿಕ್ಕಲ್ಲೂರು ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದಿಂದ ಚಿಕ್ಕಲೂರು ಗ್ರಾಮ ಘಟಕ ಉದ್ಘಾಟನೆ ಮಾಡಲಾಯಿತು ಜಿಲ್ಲಾಧ್ಯಕ್ಷರಾದ ಶಿವಪುರ ಮಾದೇವಪ್ಪನವರು ಉದ್ಘಾಟಿಸಿದರು ಈ ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯಾಧ್ಯಕ್ಷರಾದ ಲೋಕೇಶ್ ರವರು, ಜಿಲ್ಲಾ ಕಾರ್ಯದರ್ಶಿಯಾದ ಭಾಸ್ಕರ್, ಜಿಲ್ಲಾ ಉಪಾಧ್ಯಕ್ಷರಾದ ಗೌಡೇಗೌಡ, ಕೊಳ್ಳೇಗಾಲ ತಾಲೂಕು ಅಧ್ಯಕ್ಷರಾದ ಶಿವಮಲ್ಲು ಜಿಲ್ಲಾ ಕಾಯಂ ಸದಸ್ಯರಾದ ರವಿ ನಾಯ್ಡು, ಹನೂರು ತಾಲೂಕು ಅಧ್ಯಕ್ಷರಾದ ಅಮ್ಜದ್ ಖಾನ್ ಜಯರಾಜು ನಾಗರಾಜು ರಾಜಣ್ಣ ಮುತ್ತುರಾಜು ಕುಮಾರ್ ಪುಟ್ಟಸ್ವಾಮಿ ಸಿದ್ದರಾಜು ಪಳನಿ ಸ್ವಾಮಿ ವೇಲು ಸ್ವಾಮಿ ಮುಂತಾದವರು ಭಾಗವಹಿಸಿದ್ದರು

ವರದಿ : ನಿಂಪು ರಾಜೇಶ್

Releated Posts

ಕೊಳ್ಳೇಗಾಲದಲ್ಲಿ ವಾಲ್ಮೀಕಿ ಜಯಂತಿ ಅದ್ದೂರಿ ಮೆರವಣಿಗೆಗೆ ಶಾಸಕ ಎ.ಆರ್. ಕೃಷ್ಣಮೂರ್ತಿ ಚಾಲನೆ

ಕೊಳ್ಳೇಗಾಲ. ಮಹರ್ಷಿ ಶ್ರೀ ವಾಲ್ಮೀಕಿ ಜಯಂತಿ ಅಂಗವಾಗಿ ಮಂಗಳವಾರ ಅದ್ದೂರಿಯಾಗಿ ಬೆಳ್ಳಿ ರಥ ಮೆರವಣಿಗೆ ನಡೆಯಿತು.ಪಟ್ಟಣದ ನಾಯಕರ ಬೀದಿಯಲ್ಲಿ ಅಲಂಕೃತಗೊಂಡಿದ್ದ ರಥದಲ್ಲಿದ್ದ ವಾಲ್ಮೀಕಿ ಭಾವಚಿತ್ರಕ್ಕೆ…

ByByN RajeshOct 7, 2025

ಶಾಸಕ ಎ.ಆರ್. ಕೃಷ್ಣಮೂರ್ತಿ ಅವರಿಗೆ ಸಚಿವರಾಗುವ ಅರ್ಹತೆ ಮತ್ತು ಸಾಮರ್ಥ್ಯ ಇದೆ – ಸಂಸದ ಸುನೀಲ್ ಬೋಸ್

ಕೊಳ್ಳೇಗಾಲ : ಕೊಳ್ಳೇಗಾಲ ಶಾಸಕ ಎ.ಆರ್. ಕೃಷ್ಣಮೂರ್ತಿ ಅವರಿಗೆ ಸಚಿವರಾಗುವ ಅರ್ಹತೆ ಮತ್ತು ಸಾಮರ್ಥ್ಯ ಎರಡೂ ಇದೆ ಎಂದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸತ್‌…

ByByN RajeshOct 6, 2025

ಹುಲಿಗಳ ಸಾವಿನ ಸಮಗ್ರ ತನಿಖೆಗೆ ಶಾಸಕ ಎಂ.ಆರ್. ಮಂಜುನಾಥ್ ಒತ್ತಾಯ

ಹನೂರು : ತಾಲೂಕಿನ ಪಚ್ಚೆದೊಡ್ಡಿ ಅರಣ್ಯ ಪ್ರದೇಶದಲ್ಲಿ ಹುಲಿ ಸಾವನ್ನಪ್ಪಿರುವ ಬಗ್ಗೆ ಸರ್ಕಾರ ಗಂಭೀರವಾಗಿ ಪ್ರಕರಣವನ್ನು ಕೈಗೆತ್ತಿಕೊಂಡು ಸಂಬಂಧಿಸಿದ ಹಿರಿಯ ಅಧಿಕಾರಿಗಳ ತಂಡ ರಚನೆ…

ByByN RajeshOct 3, 2025

ಕೊಳ್ಳೇಗಾಲ ದಿಂದ ಅಂಬೇಡ್ಕರ್ ಧೀಕ್ಷಾ ಭುಮಿಗೆ ಹೊರಟ ವಾಹನಗಳಿಗೆ ಶಾಸಕ ಎ.ಆರ್.ಕೃಷ್ಣಮೂರ್ತಿ ಹಸಿರು ನಿಶಾನೆ

ಕೊಳ್ಳೇಗಾಲ ಸುದ್ದಿ ದೀಕ್ಷಾಭೂಮಿ ಯಾತ್ರೆಗೆ ಚಾಲನೆ ನೀಡಿದ ಶಾಸಕ ಎ. ಆರ್ ಕೃಷ್ಣಮೂರ್ತಿ ಡಾ. ಬಿ. ಆರ್. ಅಂಬೇಡ್ಕರ್ ರವರು ಲಕ್ಷಾಂತರ ಅನುಯಾಯಿಗಳೊಡನೆ ಬೌದ್ಧ…

ByByN RajeshSep 30, 2025

ಶಿಕ್ಷಣವೇ ಸಮಾಜದ ಬಹುಮುಖ್ಯ ಸುಧಾರಣೆ : ಮುರುಡೇಶ್ವರ ಸ್ವಾಮಿ

ಶಿಕ್ಷಣವೇ ಧರ್ಮ ಶಿಕ್ಷಣವೇ ಆಚಾರ ಶಿಕ್ಷಣವೇ ಸಮಾಜದ ಬಹು ಮುಖ್ಯ ಸುಧಾರಣೆ ಎಂದು ಸುತ್ತೂರು ಲಿಂಗೈಕ್ಯ ಶ್ರೀಗಳಾದ ರಾಜೇಂದ್ರ ಮಹಾಸ್ವಾಮಿಗಳು ಆರಂಭಿಸಿದ್ದ ಶಿಕ್ಷಣ ಕ್ರಾಂತಿಯೇ…

ByByN RajeshSep 19, 2025

ಅಜ್ಜೀಪುರ ಗ್ರಾಮ ಪಂಚಾಯತಿ ಕಚೇರಿ ಮುಂದೆ ಮುಳ್ಳು ಹಾಕಿ ಆಕ್ರೋಶ

ಹನೂರು : ಚರಂಡಿ ಸ್ವಚ್ಛತೆಗೊಳಿಸಿಲ್ಲ ಗುಂಡಿ ಬಿದ್ದ ರಸ್ತೆಗೆ ಮಣ್ಣು ಹಾಕಿಲ್ಲ ಎಂದು ಗ್ರಾಮದ ಮನ್ನಾದೇ ಗೌಡ ಎಂಬುವರು ಗ್ರಾಮ ಪಂಚಾಯಿತಿ ಕಚೇರಿಗೆ ಮುಳ್ಳು…

ByByN RajeshSep 19, 2025

ಕೊಳ್ಳೇಗಾಲ : ಸೆಸ್ಕ್ ಕಚೇರಿಯಲ್ಲಿ ಜನಸಂಪರ್ಕ ಸಭೆ

ಕೊಳ್ಳೇಗಾಲ : ಸೆಸ್ಕಾಂ ಕಚೇರಿಯಲ್ಲಿ ಸಾರ್ವಜನಿಕ ಕುಂದುಕೊರತೆ ಸಭೆಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ಕೊಳ್ಳೇಗಾಲ ಉಪವಿಭಾಗ ಕಚೇರಿಯಲ್ಲಿ ಸಾರ್ವಜನಿಕ ಕುಂದುಕೊರತೆ ಸಭೆಯನ್ನು ಆಯೋಜಿಸಲಾಗಿತ್ತು, ಸೆಸ್ಕಾಂ…

ByByN RajeshSep 16, 2025

ಕೊಳ್ಳೇಗಾಲ : ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಘಟಕ ಉದ್ಘಾಟನೆ

ಕೊಳ್ಳೇಗಾಲ ಸುದ್ದಿ ಕರವೇ ತಾಲ್ಲೂಕು ಘಟಕ ಉದ್ಘಾಟನೆ ಹಾಗೂ ಸೇರ್ಪಡೆ ಕಾರ್ಯಕ್ರಮ ಕರೆವೇ ಕೃಷ್ಣೆಗೌಡ ಬಣದ ಕರ್ನಾಟಕ ರಕ್ಷಣೆ ವೇದಿಕೆ ಸ್ವಾಭಿಮಾನ ಬಣ ಕಾರ್ಮಿಕ…

ByByN RajeshSep 15, 2025

Leave a Reply

Your email address will not be published. Required fields are marked *

Scroll to Top