/* Change button hover color to red */
button:hover,
.wp-block-button__link:hover,
input[type="submit"]:hover {
    background-color: red !important;
    color: #fff !important; /* Makes text white for contrast */
}

  • Home
  • ಜಿಲ್ಲೆ
  • ಕೊಳ್ಳೇಗಾಲ : ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಘಟಕ ಉದ್ಘಾಟನೆ
Image

ಕೊಳ್ಳೇಗಾಲ : ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಘಟಕ ಉದ್ಘಾಟನೆ

ಕೊಳ್ಳೇಗಾಲ ಸುದ್ದಿ

ಕರವೇ ತಾಲ್ಲೂಕು ಘಟಕ ಉದ್ಘಾಟನೆ ಹಾಗೂ ಸೇರ್ಪಡೆ ಕಾರ್ಯಕ್ರಮ

ಕರೆವೇ ಕೃಷ್ಣೆಗೌಡ ಬಣದ ಕರ್ನಾಟಕ ರಕ್ಷಣೆ ವೇದಿಕೆ ಸ್ವಾಭಿಮಾನ ಬಣ ಕಾರ್ಮಿಕ ರೈತ ಶೋಷಿತ ಹಾಗೂ ಕನ್ನಡಪರ ಸಂಘಟನೆ
ಕೊಳ್ಳೇಗಾಲ ತಾಲ್ಲೂಕು ಘಟಕದ ಉದ್ಘಾಟನೆ ಹಾಗೂ ಸೇರ್ಪಡೆ ಕಾರ್ಯಕ್ರಮವನ್ನು
ಪಟ್ಟಣದ ಗುರುಭವನದಲ್ಲಿ ಆಯೋಜಿಸಲಾಗಿತ್ತು,

ಕಾರ್ಯಕ್ರಮದಲ್ಲಿ 50 ಕ್ಕೂ ಹೆಚ್ಚು ಜನರು ಕರವೇ ಸ್ವಾಭಿಮಾನ ಬಣಕ್ಕೆ ಸೇರ್ಪಡೆಗೊಂಡರು
ಈ ಜಿಲ್ಲಾಧ್ಯಕ್ಷ ಶಬ್ಬೀರ್ ಫಾಷ ಮಾತನಾಡಿ ಕರ್ನಾಟಕ ರಕ್ಷಣೆ ವೇದಿಕ ಸ್ವಾಭಿಮಾನಿ ಬಣದ ಸಂಘಟನೆಯ ತಾಲ್ಲೂಕು ಘಟಕವನ್ನು ಉದ್ಘಾಟನೆ ಮಾಡಲಾಗಿದೆ, ನೆಲ ಜಲ, ನಾಡು ನುಡಿ ಭಾಷೆ ರಕ್ಷಣೆಯ ಉದ್ದೇಶವೇ ನಮ್ಮ ದ್ಯೇಯ ಕೊಳ್ಳೇಗಾಲ ಮತ್ತು ಚಾಮರಾಜನಗರ ಜಿಲ್ಲಾ ಘಟಕದಲ್ಲಿ ಕರವೇ ಸ್ವಾಭಿಮಾನಿ ಬಣವನ್ನು ಉತ್ತಮವಾಗಿ ಬೆಳೆಸುತ್ತೇವೆ,
ಹಾಗೂ ಸ್ವಾಭಿಮಾನಿ ಬಣಕ್ಕೆ ಉತ್ತಮ ಹೆಸರನ್ನು ತಂದು ಕೊಡುವ ನಿಟ್ಟಿನಲ್ಲಿ ನಾವೆಲ್ಲರೂ ಕನ್ನಡಕ್ಕಾಗಿ ದುಡಿಯುತ್ತೇವೆ ಎಂದರು

ಜಿಲ್ಲಾ ಉಪಾಧ್ಯಕ್ಷ ಪ್ರದೀಪ್ (ಪಪ್ಪಿ) ಮಾತನಾಡಿ ನಾವು ಯಾವುದೇ ಸಂಘಟನೆಗಳನ್ನು ಮಾಡಿದರು ಅದು ಬಾಬಾ ಸಾಹೇಬ್ ಅಂಬೇಡ್ಕರ್ ರವರು ತೋರಿಸಿದ ಸಂಘಟನೆ ಮಾರ್ಗ ಮತ್ತು ಹಕ್ಕುಗಳಿಂದ ಮಾತ್ರ ನಾವೆಲ್ಲರು ಡಾ. ಬಿ ಆರ್. ಅಂಬೇಡ್ಕರ್ ರವರಿಗೆ ಅಭಾರಿಗಳಾಗಿರಬೇಕು ಅಂಬೇಡ್ಕರ್ ರವರು ಕೊಟ್ಟು ಸಂವಿಧಾನದ ಹಕ್ಕುಗಳಿಂದ ನಾವೆಲ್ಲರು ವಿದ್ಯಾವಂತರಾಗಿ ಸ್ವಾತಂತ್ರರಾಗಿ ನೆಮ್ಮದಿಯ ಜೀವನವನ್ನು ನಡೆಸುತ್ತಿದ್ದೇವೆ ನಾವೆಲ್ಲರೂ ಯಾವುದೇ ಸಮುದಾಯದವರಿರ ಬಹುದು ಎಲ್ಲರು ಕೂಡ ಸಮಾನ ಶೈಕ್ಷಣಿಕವಾಗಿ, ರಾಜಕೀಯವಾಗಿ, ಉದ್ಯೋಗದಲ್ಲಿ ಎಲ್ಲ ರಂಗದಲ್ಲಿಯೂ ಕೂಡ ಸಾಮಾಜಿಕ ಸಮಾನತೆಯನ್ನು ಪಡೆದುಕೊಂಡು ಸ್ವತಂತ್ರರಾಗಿ ಬದುಕುತ್ತಿದ್ದೇವೆ ಇದಕ್ಕೆಲ್ಲ ಬಾಬಾ ಸಾಹೇಬ್ ಅಂಬೇಡ್ಕರ್ ರವರೆ ಕಾರಣ ಅದಕ್ಕಾಗಿ ನಾವೆಲ್ಲರೂ ಡಾ ಬಿ. ಆರ್ ಅಂಬೇಡ್ಕರ್ ರವರಿಗೆ ಗೌರವ ವನ್ನು ಅರ್ಪಿಸಬೇಕು ಎಂದರು

ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷರು ಕರುನಾಡ ಶಬ್ಬೀರ್ ಪಾಷ, ಜಿಲ್ಲಾ ಉಪಾಧ್ಯಕ್ಷರು ಪ್ರದೀಪ್( ಪಪ್ಪಿ ). ಜಿಲ್ಲಾ ಗೌರವಾಧ್ಯಕ್ಷರು ನವೀನ್ ಕುಮಾರ್ ಸಿ. ಬಿ ಸೋಮಣ್ಣ ಸಿ. ಪ್ರಸಾದ್, ಮಹೇಶ್ ಎಸ್ ಮುಬಾರಕ್ ಅಹಮದ್, ಸಿದ್ಧಿಕ್ ಪಾಷಾ, ಕೊಳ್ಳೇಗಾಲ ತಾಲೂಕ ಅಧ್ಯಕ್ಷರು ಅಜ್ಗರ್ ಪಾಷ, ಉಪಾಧ್ಯಕ್ಷರು ತೌಸೀಫ್ ಬೇಗ್, ಉಪಾಧ್ಯಕ್ಷರು ಅಜ್ವತ್, ಕಾರ್ಯದರ್ಶಿ ನವೀನ್. ಮಹಿಳಾ ಘಟಕ ಜಿಲ್ಲಾ ಅಧ್ಯಕ್ಷರು ಭಾಗ್ಯ. ಮಳವಳ್ಳಿ ತಾಲೂಕು ಅಧ್ಯಕ್ಷರು ಮೊಹಮ್ಮದ್ ಇರ್ಫಾನ್ ವಾಸಿ, ಟೌನ್ ಅಧ್ಯಕ್ಷರು ಫೈರೋಜ್ ಖಾನ್, ನವಾಜ್ ವಾರ್ಸಿ, ಹಾಗೂ ಇನ್ನಿತರರು ಇದ್ದರು,

ವರದಿ : ನಿಂಪು ರಾಜೇಶ್

Releated Posts

ಕೊಳ್ಳೇಗಾಲದಲ್ಲಿ ವಾಲ್ಮೀಕಿ ಜಯಂತಿ ಅದ್ದೂರಿ ಮೆರವಣಿಗೆಗೆ ಶಾಸಕ ಎ.ಆರ್. ಕೃಷ್ಣಮೂರ್ತಿ ಚಾಲನೆ

ಕೊಳ್ಳೇಗಾಲ. ಮಹರ್ಷಿ ಶ್ರೀ ವಾಲ್ಮೀಕಿ ಜಯಂತಿ ಅಂಗವಾಗಿ ಮಂಗಳವಾರ ಅದ್ದೂರಿಯಾಗಿ ಬೆಳ್ಳಿ ರಥ ಮೆರವಣಿಗೆ ನಡೆಯಿತು.ಪಟ್ಟಣದ ನಾಯಕರ ಬೀದಿಯಲ್ಲಿ ಅಲಂಕೃತಗೊಂಡಿದ್ದ ರಥದಲ್ಲಿದ್ದ ವಾಲ್ಮೀಕಿ ಭಾವಚಿತ್ರಕ್ಕೆ…

ByByN RajeshOct 7, 2025

ಶಾಸಕ ಎ.ಆರ್. ಕೃಷ್ಣಮೂರ್ತಿ ಅವರಿಗೆ ಸಚಿವರಾಗುವ ಅರ್ಹತೆ ಮತ್ತು ಸಾಮರ್ಥ್ಯ ಇದೆ – ಸಂಸದ ಸುನೀಲ್ ಬೋಸ್

ಕೊಳ್ಳೇಗಾಲ : ಕೊಳ್ಳೇಗಾಲ ಶಾಸಕ ಎ.ಆರ್. ಕೃಷ್ಣಮೂರ್ತಿ ಅವರಿಗೆ ಸಚಿವರಾಗುವ ಅರ್ಹತೆ ಮತ್ತು ಸಾಮರ್ಥ್ಯ ಎರಡೂ ಇದೆ ಎಂದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸತ್‌…

ByByN RajeshOct 6, 2025

ಹುಲಿಗಳ ಸಾವಿನ ಸಮಗ್ರ ತನಿಖೆಗೆ ಶಾಸಕ ಎಂ.ಆರ್. ಮಂಜುನಾಥ್ ಒತ್ತಾಯ

ಹನೂರು : ತಾಲೂಕಿನ ಪಚ್ಚೆದೊಡ್ಡಿ ಅರಣ್ಯ ಪ್ರದೇಶದಲ್ಲಿ ಹುಲಿ ಸಾವನ್ನಪ್ಪಿರುವ ಬಗ್ಗೆ ಸರ್ಕಾರ ಗಂಭೀರವಾಗಿ ಪ್ರಕರಣವನ್ನು ಕೈಗೆತ್ತಿಕೊಂಡು ಸಂಬಂಧಿಸಿದ ಹಿರಿಯ ಅಧಿಕಾರಿಗಳ ತಂಡ ರಚನೆ…

ByByN RajeshOct 3, 2025

ಕೊಳ್ಳೇಗಾಲ ದಿಂದ ಅಂಬೇಡ್ಕರ್ ಧೀಕ್ಷಾ ಭುಮಿಗೆ ಹೊರಟ ವಾಹನಗಳಿಗೆ ಶಾಸಕ ಎ.ಆರ್.ಕೃಷ್ಣಮೂರ್ತಿ ಹಸಿರು ನಿಶಾನೆ

ಕೊಳ್ಳೇಗಾಲ ಸುದ್ದಿ ದೀಕ್ಷಾಭೂಮಿ ಯಾತ್ರೆಗೆ ಚಾಲನೆ ನೀಡಿದ ಶಾಸಕ ಎ. ಆರ್ ಕೃಷ್ಣಮೂರ್ತಿ ಡಾ. ಬಿ. ಆರ್. ಅಂಬೇಡ್ಕರ್ ರವರು ಲಕ್ಷಾಂತರ ಅನುಯಾಯಿಗಳೊಡನೆ ಬೌದ್ಧ…

ByByN RajeshSep 30, 2025

ಶಿಕ್ಷಣವೇ ಸಮಾಜದ ಬಹುಮುಖ್ಯ ಸುಧಾರಣೆ : ಮುರುಡೇಶ್ವರ ಸ್ವಾಮಿ

ಶಿಕ್ಷಣವೇ ಧರ್ಮ ಶಿಕ್ಷಣವೇ ಆಚಾರ ಶಿಕ್ಷಣವೇ ಸಮಾಜದ ಬಹು ಮುಖ್ಯ ಸುಧಾರಣೆ ಎಂದು ಸುತ್ತೂರು ಲಿಂಗೈಕ್ಯ ಶ್ರೀಗಳಾದ ರಾಜೇಂದ್ರ ಮಹಾಸ್ವಾಮಿಗಳು ಆರಂಭಿಸಿದ್ದ ಶಿಕ್ಷಣ ಕ್ರಾಂತಿಯೇ…

ByByN RajeshSep 19, 2025

ಅಜ್ಜೀಪುರ ಗ್ರಾಮ ಪಂಚಾಯತಿ ಕಚೇರಿ ಮುಂದೆ ಮುಳ್ಳು ಹಾಕಿ ಆಕ್ರೋಶ

ಹನೂರು : ಚರಂಡಿ ಸ್ವಚ್ಛತೆಗೊಳಿಸಿಲ್ಲ ಗುಂಡಿ ಬಿದ್ದ ರಸ್ತೆಗೆ ಮಣ್ಣು ಹಾಕಿಲ್ಲ ಎಂದು ಗ್ರಾಮದ ಮನ್ನಾದೇ ಗೌಡ ಎಂಬುವರು ಗ್ರಾಮ ಪಂಚಾಯಿತಿ ಕಚೇರಿಗೆ ಮುಳ್ಳು…

ByByN RajeshSep 19, 2025

ಕೊಳ್ಳೇಗಾಲ : ಸೆಸ್ಕ್ ಕಚೇರಿಯಲ್ಲಿ ಜನಸಂಪರ್ಕ ಸಭೆ

ಕೊಳ್ಳೇಗಾಲ : ಸೆಸ್ಕಾಂ ಕಚೇರಿಯಲ್ಲಿ ಸಾರ್ವಜನಿಕ ಕುಂದುಕೊರತೆ ಸಭೆಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ಕೊಳ್ಳೇಗಾಲ ಉಪವಿಭಾಗ ಕಚೇರಿಯಲ್ಲಿ ಸಾರ್ವಜನಿಕ ಕುಂದುಕೊರತೆ ಸಭೆಯನ್ನು ಆಯೋಜಿಸಲಾಗಿತ್ತು, ಸೆಸ್ಕಾಂ…

ByByN RajeshSep 16, 2025

ಹನೂರಿನಲ್ಲಿ ವಿಚಿತ್ರ ರೋಗದಿಂದ ಜಾನುವಾರುಗಳ ಸಾವು

ಹನೂರು : ವಿಚಿತ್ರ ರೋಗಕ್ಕೆ ಜಾನುವಾರು ಬಲಿ-ಒಂದರಿಂದ ಮತ್ತೊಂದಕ್ಕೆ ಹರಡುತ್ತಿರುವ ರೋಗ-ಬೆಳೆ ನಷ್ಟದ ನಡುವೆ ರೈತರು ಕಂಗಾಲು ಜಾನುವಾರುಗಳು ವಿಚಿತ್ರ ರೋಗಕ್ಕೆ ಬಲಿಯಾಗುತ್ತಿರುವ ಘಟನೆ…

ByByN RajeshSep 12, 2025

Leave a Reply

Your email address will not be published. Required fields are marked *

Scroll to Top