/* Change button hover color to red */
button:hover,
.wp-block-button__link:hover,
input[type="submit"]:hover {
    background-color: red !important;
    color: #fff !important; /* Makes text white for contrast */
}

  • Home
  • ಜಿಲ್ಲೆ
  • ಕೊಳ್ಳೇಗಾಲ ಪಟ್ಟಣದಲ್ಲಿ ಎಸ್ಪಿ ನೇತೃತ್ವದಲ್ಲಿ ಪೋಲಿಸ್ ಪಂಥ ಸಂಚಲನ
Image

ಕೊಳ್ಳೇಗಾಲ ಪಟ್ಟಣದಲ್ಲಿ ಎಸ್ಪಿ ನೇತೃತ್ವದಲ್ಲಿ ಪೋಲಿಸ್ ಪಂಥ ಸಂಚಲನ

ಕೊಳ್ಳೇಗಾಲ. ಗೌರಿ ಗಣೇಶ ಹಬ್ಬದ ಅಂಗವಾಗಿ ಇಂದು ಪೊಲೀಸ್ ಇಲಾಖೆ ವತಿಯಿಂದ ಪಥ ಸಂಚಲನ ಮಾಡಲಾಯಿತು.
ಪಟ್ಟಣ ಪೊಲೀಸ್ ಠಾಣೆ ಮುಂಭಾಗದಿಂದ ಪ್ರಮುಖ ರಸ್ತೆಗಳಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಡಾ. ಕವಿತಾ ರವರ ನೇತೃತ್ವದಲ್ಲಿ ಪಥಸಂಚಲನ ನಡೆಸಿದರು.
ಬಳಿಕ ಮಾತನಾಡಿದ ಅವರು, ಈ ಸಾರಿ ಜಿಲ್ಲೆಯಲ್ಲಿ ಒಟ್ಟು 1193 ಗಣಪತಿಯನ್ನು ಪ್ರತಿಷ್ಠಾಪಿಸಲಾಗಿದೆ. ಅದರಲ್ಲಿ 5 ಗಣಪತಿ ಅತೀ ಸೂಕ್ಷ್ಮ ಪ್ರದೇಶ ಹಾಗೂ 135 ಗಣಪತಿ ಸೂಕ್ಷ್ಮ ಪ್ರದೇಶ ಎಂದು ಗುರುತಿಸಲಾಗಿದೆ.

ಇದರ ವಿಸರ್ಜನೆ 1 ದಿನ 3 ದಿನ 5 ದಿನ ಹಾಗೂ 9 ದಿನ ದಿನಗಳಲ್ಲಿ ಹೆಚ್ಚು ಗಣಪತಿ ವಿಸರ್ಜನೆ ನಡೆಯಲಿದೆ. ಆ ವೇಳೆ ಪೊಲೀಸರು ಯಾವ ಯಾವ ರೀತಿ ಸಿದ್ಧತೆ ಮಾಡಿದ್ದಾರೆ ಹಾಗೂ ಅತ್ಯಂತ ಶಾಂತಿಯುತವಾಗಿ ನಡೆಯುತ್ತದೆ ಎಂಬ ನಂಬಿಕೆ ಜನರಲ್ಲಿ ಉಂಟಾಗಬೇಕೆಂಬ ಉದ್ದೇಶದಿಂದ ಇಂದು ಪಥಸಂಚಲನ ಮಾಡಲಾಗಿದೆ ಎಂದರು.


ಗಣಪತಿ ಹಬ್ಬವನ್ನು ಎಲ್ಲರೂ ಸಹಾ ಶಾಂತಿ ಸೌಹರ್ದತೆಯಿಂದ ನಡೆಸಬೇಕೆಂದು ತಿಳಿಸಿದರು.
ಈ ಸಂಧರ್ಭದಲ್ಲಿ ಅಪರ ಪೊಲೀಸ್ ವರಿಷ್ಠಾಧಿಕಾರಿ ಶಶಿಧರ್, ಡಿವೈಎಸ್ಪಿ ಧರ್ಮೇಂದ್ರ, ಸರ್ಕಲ್ ಇನ್ಸ್‌ಪೆಕ್ಟರ್ ಶಿವಮಾದಯ್ಯ,ವನರಾಜು ಹಾಗೂ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಇದ್ದರು.

ವರದಿ : ನಿಂಪು ರಾಜೇಶ್

Releated Posts

ಕೊಳ್ಳೇಗಾಲದಲ್ಲಿ ವಾಲ್ಮೀಕಿ ಜಯಂತಿ ಅದ್ದೂರಿ ಮೆರವಣಿಗೆಗೆ ಶಾಸಕ ಎ.ಆರ್. ಕೃಷ್ಣಮೂರ್ತಿ ಚಾಲನೆ

ಕೊಳ್ಳೇಗಾಲ. ಮಹರ್ಷಿ ಶ್ರೀ ವಾಲ್ಮೀಕಿ ಜಯಂತಿ ಅಂಗವಾಗಿ ಮಂಗಳವಾರ ಅದ್ದೂರಿಯಾಗಿ ಬೆಳ್ಳಿ ರಥ ಮೆರವಣಿಗೆ ನಡೆಯಿತು.ಪಟ್ಟಣದ ನಾಯಕರ ಬೀದಿಯಲ್ಲಿ ಅಲಂಕೃತಗೊಂಡಿದ್ದ ರಥದಲ್ಲಿದ್ದ ವಾಲ್ಮೀಕಿ ಭಾವಚಿತ್ರಕ್ಕೆ…

ByByN RajeshOct 7, 2025

ಶಾಸಕ ಎ.ಆರ್. ಕೃಷ್ಣಮೂರ್ತಿ ಅವರಿಗೆ ಸಚಿವರಾಗುವ ಅರ್ಹತೆ ಮತ್ತು ಸಾಮರ್ಥ್ಯ ಇದೆ – ಸಂಸದ ಸುನೀಲ್ ಬೋಸ್

ಕೊಳ್ಳೇಗಾಲ : ಕೊಳ್ಳೇಗಾಲ ಶಾಸಕ ಎ.ಆರ್. ಕೃಷ್ಣಮೂರ್ತಿ ಅವರಿಗೆ ಸಚಿವರಾಗುವ ಅರ್ಹತೆ ಮತ್ತು ಸಾಮರ್ಥ್ಯ ಎರಡೂ ಇದೆ ಎಂದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸತ್‌…

ByByN RajeshOct 6, 2025

ಹುಲಿಗಳ ಸಾವಿನ ಸಮಗ್ರ ತನಿಖೆಗೆ ಶಾಸಕ ಎಂ.ಆರ್. ಮಂಜುನಾಥ್ ಒತ್ತಾಯ

ಹನೂರು : ತಾಲೂಕಿನ ಪಚ್ಚೆದೊಡ್ಡಿ ಅರಣ್ಯ ಪ್ರದೇಶದಲ್ಲಿ ಹುಲಿ ಸಾವನ್ನಪ್ಪಿರುವ ಬಗ್ಗೆ ಸರ್ಕಾರ ಗಂಭೀರವಾಗಿ ಪ್ರಕರಣವನ್ನು ಕೈಗೆತ್ತಿಕೊಂಡು ಸಂಬಂಧಿಸಿದ ಹಿರಿಯ ಅಧಿಕಾರಿಗಳ ತಂಡ ರಚನೆ…

ByByN RajeshOct 3, 2025

ಕೊಳ್ಳೇಗಾಲ ದಿಂದ ಅಂಬೇಡ್ಕರ್ ಧೀಕ್ಷಾ ಭುಮಿಗೆ ಹೊರಟ ವಾಹನಗಳಿಗೆ ಶಾಸಕ ಎ.ಆರ್.ಕೃಷ್ಣಮೂರ್ತಿ ಹಸಿರು ನಿಶಾನೆ

ಕೊಳ್ಳೇಗಾಲ ಸುದ್ದಿ ದೀಕ್ಷಾಭೂಮಿ ಯಾತ್ರೆಗೆ ಚಾಲನೆ ನೀಡಿದ ಶಾಸಕ ಎ. ಆರ್ ಕೃಷ್ಣಮೂರ್ತಿ ಡಾ. ಬಿ. ಆರ್. ಅಂಬೇಡ್ಕರ್ ರವರು ಲಕ್ಷಾಂತರ ಅನುಯಾಯಿಗಳೊಡನೆ ಬೌದ್ಧ…

ByByN RajeshSep 30, 2025

Leave a Reply

Your email address will not be published. Required fields are marked *

Scroll to Top